Webdunia - Bharat's app for daily news and videos

Install App

ಅನ್ ಲಾಕ್ 3.O-ವಿನಾಯಿತಿ

Webdunia
ಶುಕ್ರವಾರ, 2 ಜುಲೈ 2021 (20:58 IST)
ಅನ್ ಲಾಕ್ 3.O  ಬಗ್ಗೆ  ಸಿಎಂ  ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ  ನಾಳೆ  ಸಂಜೆ 5.30 ಕ್ಕೆ ಮಹತ್ವದ ಸಭೆ  ನಡೆಯಲಿದೆ. ರಾಜ್ಯದಲ್ಲಿ ಕೊರೋನಾ  ಸೋಂಕಿನ ಪ್ರಮಾಣ  ತಗ್ಗಿದೆ.  ಜೊತೆಗೆ ಪಾಸಿಟಿವಿಟಿ ದರ ಕಡಿಮೆ ಕಡಿಮೆಯಾಗಿದೆ. ಹೀಗಾಗಿ  ಕಠಿಣ ನಿರ್ಬಂಧ ಮುಂದುವರೆಸುವ ಅಗತ್ಯವಿಲ್ಲ ಎಂಬ ಬಗ್ಗೆ  ನಾಳೆ ಹಿರಿಯ ಅಧಿಕಾರಿಗಳು ಹಾಗೂ  ಕೊವೀಡ್ ಉಸ್ತುವಾರಿ ಸಚಿವರಗಳೊಂದಿಗೆ  ಸಿಎಂ ಸಭೆ  ನಡೆಸಿ ಹಲವು  ಕ್ಷೇತ್ರಗಳಿಗೆ ವಿನಾಯಿತಿ  ನೀಡಲಿದ್ದಾರೆ.  ಮಾಲ್ ಗಳನ್ನ  ತೆರೆಯಲು ಅವಕಾಶ ಮಾಡಿಕೊಡಲಾಗಿದ್ದು, 24 ಗಂಟೆಗಳ ಕಾಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್  ನೀಡುವ ಸಾಧ್ಯತೆ ಇದೆ.  ಇನ್ನೂ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ   ತೆರವಾಗುವ ಸಾಧ್ಯ ತೆ  ಹೆಚ್ಚಾಗಿದ್ದು,  ದೇವಸ್ಥಾನಗಳನ್ನು ತೆರೆದು ಸುರಕ್ಷತಾ ಕ್ರಮಗಳನ್ನು  ಅನುಸರಿಸುವ ಮೂಲಕ ದೇವರ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶ  ಮಾಡಿಕೊಂಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments