Webdunia - Bharat's app for daily news and videos

Install App

ಅನ್ ಲಾಕ್ 2.0 ಗೆ ಸಿದ್ಧತೆ: ಇಂದು ಮಹತ್ವದ ಮೀಟಿಂಗ್

Webdunia
ಶನಿವಾರ, 19 ಜೂನ್ 2021 (11:03 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಕಡಿಮೆಯಾದ ಹಿನ್ನಲೆಯಲ್ಲಿ ಸೋಮವಾರದಿಂದ ಅನ್ ಲಾಕ್ 2.0 ಗೆ ಸರ್ಕಾರ ಸಿದ್ಧತೆ ನಡೆಸಿದೆ.


ಸೋಮವಾರದಿಂದ ಮತ್ತಷ್ಟು ವಿನಾಯ್ತಿ ಸಿಗಲಿದ್ದು, ಹೊಸ ನಿಯಮಾವಳಿಗಳನ್ನು ರೂಪಿಸಲು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದೇ ಹೊಸ ಗೈಡ್ ಲೈನ್ಸ್ ಬಹಿರಂಗವಾಗಲಿದೆ.

ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿರುವ 11 ಜಿಲ್ಲೆಗಳಲ್ಲೂ ಅನ್ ಲಾಕ್ ಆಗುವ ಸಾಧ್ಯತೆಯಿದೆ. ಒಟ್ಟಾರೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆಯಾಗಿದೆ. ಹೀಗಾಗಿ ಬಸ್ ಸಂಚಾರ, ಅಂಗಡಿಮುಂಗಟ್ಟುಗಳನ್ನು ತೆರೆಯಲು ಸಂಪೂರ್ಣವಾಗಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ನೈಟ್ ಕರ್ಫ್ಯೂ ಮುಂದುವರಿಯಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments