Webdunia - Bharat's app for daily news and videos

Install App

ಅನ್ ಲಾಕ್ 2.0 ಗೆ ಸಿದ್ಧತೆ: ಇಂದು ಮಹತ್ವದ ಮೀಟಿಂಗ್

Webdunia
ಶನಿವಾರ, 19 ಜೂನ್ 2021 (11:03 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಕಡಿಮೆಯಾದ ಹಿನ್ನಲೆಯಲ್ಲಿ ಸೋಮವಾರದಿಂದ ಅನ್ ಲಾಕ್ 2.0 ಗೆ ಸರ್ಕಾರ ಸಿದ್ಧತೆ ನಡೆಸಿದೆ.


ಸೋಮವಾರದಿಂದ ಮತ್ತಷ್ಟು ವಿನಾಯ್ತಿ ಸಿಗಲಿದ್ದು, ಹೊಸ ನಿಯಮಾವಳಿಗಳನ್ನು ರೂಪಿಸಲು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದೇ ಹೊಸ ಗೈಡ್ ಲೈನ್ಸ್ ಬಹಿರಂಗವಾಗಲಿದೆ.

ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿರುವ 11 ಜಿಲ್ಲೆಗಳಲ್ಲೂ ಅನ್ ಲಾಕ್ ಆಗುವ ಸಾಧ್ಯತೆಯಿದೆ. ಒಟ್ಟಾರೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆಯಾಗಿದೆ. ಹೀಗಾಗಿ ಬಸ್ ಸಂಚಾರ, ಅಂಗಡಿಮುಂಗಟ್ಟುಗಳನ್ನು ತೆರೆಯಲು ಸಂಪೂರ್ಣವಾಗಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ನೈಟ್ ಕರ್ಫ್ಯೂ ಮುಂದುವರಿಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments