Webdunia - Bharat's app for daily news and videos

Install App

ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣ: ಸಚಿವ ಅನಂತ್‌ಕುಮಾರ್

Webdunia
ಮಂಗಳವಾರ, 5 ಸೆಪ್ಟಂಬರ್ 2017 (18:13 IST)
ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸರಕಾರ ತಡೆಯೊಡ್ಡಿರುವುದನ್ನು ಕೇಂದ್ರ ಸಚಿವ ಅನಂತ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಎಷ್ಟೇ ನಿರ್ಭಂಧ ಹೇರಿದರೂ ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.
 
ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಮತ್ತು ಹಿಂದು ಪರ ನಾಯಕರ ಹತ್ಯೆ ಖಂಡಿಸಿ ಹೋರಾಟ ಮುಂದುವರಿಯಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
 
ಮಂಗಳೂರು ಚಲೋ ಕಾರ್ಯಕ್ರಮವನ್ನು ಶಾಂತಿಯುವಾಗಿ ನಡೆಸಲಾಗುವುದು ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದರೂ ಸರಕಾರ ಅನಗತ್ಯವಾಗಿ ಬೈಕ್ ರ್ಯಾಲಿಗೆ ತಡೆಯೊಡ್ಡಿದೆ. ಇಂತಹ ಸರಕಾರಕ್ಕೆ ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments