Webdunia - Bharat's app for daily news and videos

Install App

ಅನರ್ಹ ಶಾಸಕರು ಮನೆಗೆ ಹೋಗ್ತಾರೆ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 1 ನವೆಂಬರ್ 2019 (15:51 IST)
ಮಹಾರಾಷ್ಟ್ರದಲ್ಲಿ ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನರು ಮನೆಗೆ ಕಳಿಸಿದ್ದಾರೆ. ಹೀಗಾಗಿ ಅದೇ ರೀತಿಯಲ್ಲಿ ರಾಜ್ಯದ ಮತದಾರರು ಅನರ್ಹರಿಗೆ ಸೋಲಿನ ರುಚಿ ತೋರಿಸಲಿದ್ದಾರೆ. ಹೀಗಂತ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.  

ಇನ್ನು, ಕಾಂಗ್ರೆಸ್ ನಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸೋಕೆ ಸ್ವಾತಂತ್ರ್ಯವಿದೆ. ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ರೀತಿಯ ಅಸಮಧಾನ, ಭಿನ್ನಾಭಿಪ್ರಾಯ ಇಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯೋ ಉಪಚುನಾವಣೆಗೆ ಕೈಪಾಳೆಯದ ಅಭ್ಯರ್ಥಿಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ. ಕಾಂಗ್ರೆಸ್ 12ಕ್ಕೂಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಸಿದ್ದರಾಮಯ್ಯ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments