Webdunia - Bharat's app for daily news and videos

Install App

ಅನರ್ಹ ಶಾಸಕರು ಮನೆಗೆ ಹೋಗ್ತಾರೆ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 1 ನವೆಂಬರ್ 2019 (15:51 IST)
ಮಹಾರಾಷ್ಟ್ರದಲ್ಲಿ ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನರು ಮನೆಗೆ ಕಳಿಸಿದ್ದಾರೆ. ಹೀಗಾಗಿ ಅದೇ ರೀತಿಯಲ್ಲಿ ರಾಜ್ಯದ ಮತದಾರರು ಅನರ್ಹರಿಗೆ ಸೋಲಿನ ರುಚಿ ತೋರಿಸಲಿದ್ದಾರೆ. ಹೀಗಂತ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.  

ಇನ್ನು, ಕಾಂಗ್ರೆಸ್ ನಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸೋಕೆ ಸ್ವಾತಂತ್ರ್ಯವಿದೆ. ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ರೀತಿಯ ಅಸಮಧಾನ, ಭಿನ್ನಾಭಿಪ್ರಾಯ ಇಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯೋ ಉಪಚುನಾವಣೆಗೆ ಕೈಪಾಳೆಯದ ಅಭ್ಯರ್ಥಿಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ. ಕಾಂಗ್ರೆಸ್ 12ಕ್ಕೂಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಲಿದೆ ಅಂತ ಸಿದ್ದರಾಮಯ್ಯ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments