Webdunia - Bharat's app for daily news and videos

Install App

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಎದೆಬಡಿತ ಜೋರು: ದಿಢೀರ್ ಕಾರ್ಯಕರ್ತರ ಸಭೆ

Webdunia
ಶನಿವಾರ, 2 ನವೆಂಬರ್ 2019 (17:07 IST)
ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ದಿಢೀರ್ ಆಗಿ ತಮ್ಮ ಬೆಂಬಲಿಗರ ಸಭೆ ನಡೆಸಿದ್ದಾರೆ.
 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿಢೀರ್ ಸಭೆ ನಡೆಸಿದ್ದಾರೆ ರೆಬೆಲ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ.

ಅಥಣಿ ಮತಕ್ಷೇತ್ರದಲ್ಲಿ ಸದ್ಯ ಡಿ ಸಿ ಎಮ್ ಆಗಿರುವ ಲಕ್ಷ್ಮಣ ಸವದಿ ಅವರ ಟಿಕೆಟ್ ವಿಚಾರ ಹೈ ಕಮಾಂಡ್ ಬಳಿ ಇದೆ. ಇನ್ನುಳಿದಂತೆ ಮೂವತ್ಮೂರು ಸಾವಿರ ಮತಗಳ ಅಂತರದಿಂದ ಸೋತಿರೋ ರಾಜು ಕಾಗೆಗೆ ಟಿಕೆಟ್ ಕೊಡುವಂತೆ ಹೇಳುತ್ತಿರುವದು ಎಷ್ಟು ಸರಿ? ಇಂತಹದ್ದನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಬಿ ಎಸ್ ವೈ  ಉಪಚುನಾವಣೆ ಪೂರ್ವ ಭಾವಿ ಸಭೆಯಲ್ಲಿ ಹೇಳಿದ್ದಾರೆ.

ಇದರಿಂದಾಗಿ ಪರೋಕ್ಷವಾಗಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾಗಿದ್ದ ಹದಿನೈದು ಜನ ಶಾಸಕರು ಸದ್ಯ ಅತಂತ್ರವಾಗುವ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿಯಿಂದ ಟಿಕೆಟ್ ಸಿಗುವ ನಿರೀಕ್ಷೆ ತಕ್ಕಡಿಯಲ್ಲಿ ವಾಲುತ್ತಿದ್ದು ಅನಿರೀಕ್ಷಿತ ಏಟುಗಳು ಬೀಳುತ್ತಿದ್ದಂತೆ ಮತ್ತೆ ಅನರ್ಹ ಶಾಸಕರ ಎದೆ ಬಡಿತ ಹೆಚ್ಚಾಗಿದೆ.

ಇದರಿಂದಾಗಿ ಅಥಣಿ ಮತಕ್ಷೇತ್ರದಲ್ಲಿ ಸದ್ಯ ಡಿ ಸಿ‌ಎಮ್ ಲಕ್ಷ್ಮಣ ಸವದಿಗೆ ಪರ್ಯಾಯವಾಗಿ ಮಹೇಶ್ ಕುಮಠಳ್ಳಿ ಅವರನ್ನು ಅಖಾಡಕ್ಕೆ  ಇಳಿಸುವ ಕುರಿತು ಕೂಡ ಗೌಪ್ಯ ಸಭೆ ನಡೆಸಿರೋ ರಮೆಶ್ ಜಾರಕಿಹೊಳಿ, ತಮ್ಮ ಸಹೋದರ ಸತೀಶ್ ಜಾರಕಿಹೊಳಿ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧವೂ ಗುಡುಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments