Webdunia - Bharat's app for daily news and videos

Install App

ಯಾವುದೇ ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ ಎಂದ ಅನರ್ಹ ಶಾಸಕ

Webdunia
ಸೋಮವಾರ, 18 ನವೆಂಬರ್ 2019 (09:08 IST)
ಬೆಳಗಾವಿ : ಬಿಜೆಪಿ ಸೇರ್ಪಡೆಯಾಗುವುದಕ್ಕೆ ಕಾರಣವೆನೆಂಬುದನ್ನು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್  ಮಕ್ಕಳ ಮೇಲೆ ಪ್ರಮಾಣ ಮಾಡುವ ಮೂಲಕ ತಿಳಿಸಿದ್ದಾರೆ.




ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಸೇರಿದ್ದೇನೆ. ಇದರಲ್ಲಿ ನಾನು 1 ರೂ. ಪಡೆದಿಲ್ಲ ಎಂದು ಮಕ್ಕಳ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಹಾಗೇ ಮುಂಬೈನಲ್ಲಿಯೂ ಸ್ವಂತ ಹಣದಲ್ಲಿಯೇ ಊಟ ಮಾಡಿದ್ದೇನೆ ಎಂದು ಹೇಳಿದ್ದಾರೆ.


ಅಲ್ಲದೇ ಶಾಸಕನಾದ ಮೇಲೆ ಕ್ಷೇತ್ರದಲ್ಲಿ  ಒಂದು ಕೆಲಸವೂ ಆಗಿಲ್ಲ. ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಯಿತು. ಹೀಗಾಗಿ ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾತನಾಡಿದಾಗ ಅವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಕ್ಕೆ ಬಿಜೆಪಿ ಸೇರಿದ್ದೇನೆ  ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments