Webdunia - Bharat's app for daily news and videos

Install App

ನಿಮಗಿದು ಗೊತ್ತೇ..? ಬೆಂಗಳೂರು ಸಮೀಪವೂ ಉರಿಯುತ್ತಿರುವ ಅಗ್ನಿಕುಂಡಗಳಿವೆ..1

Webdunia
ಸೋಮವಾರ, 17 ಏಪ್ರಿಲ್ 2017 (15:16 IST)
ಮೈಸೂರಿನ ಶ್ಯಾದನಹಳ್ಳಿಯಲ್ಲಿ ರಾಸಾಯನಿಕ ತ್ಯಾಜ್ಯದ ಸ್ಥಳದಲ್ಲಿ ಬೆಂಕಿ ಹೊತ್ತಿಕೊಮಡು ಬಾಲಕ ಬಲಿಯಾದ ಪ್ರಕರಣದ ಬೆನ್ನಲ್ಲೇ ಸಿಲಿಕಾನ್ ಬೆಂಗಲೂರಿನ ಸಮೀಪವೂ ಇಂಥದ್ದೊಂದು ಅಗ್ನಿಕುಂಡಗಳು ಇರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ.

ವರ್ತೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಬನ್ನೇರುಘಟ್ಟ ಬಳಿ ಅವೈಜ್ಞಾನಿಕ ಕಸವಿಲೇವಾರಿಯಿಂದ ಮೀಥೇನ್ ಅನಿಲ ಹೊರಸೂಸುತ್ತಿದ್ದು, ಕಳೆದೊಂದು ವರ್ಷದಿಂದ ಭೂಮಿಯಲ್ಲಿ ಅಗ್ನಿಜ್ವಾಲೆ ಹೊತ್ತಿ ಉರಿಯುತ್ತಿದೆ.ವರ್ಷದ ಹಿಂದೆ ಇಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಧಿಕಾರಿಗಳು ಭೇಟಿ ನೀಡಿ ಕಣ್ಣೊರೆಸುವ ತಂತ್ರ ಮಾಡಿದ್ದರು. ಅಂದಿನಿಂದ ಇಲ್ಲಿ ಬೆಂಕಿ ಉರಿಯುತ್ತಲೇ ಇದೆ. ಹೀಗಾಗಿ, 100 ಅಡಿಯಷ್ಟು ಭೂಮಿ ಕುಸಿದಿದೆ.

ಬನ್ನೇರುಘಟ್ಟ ಬಳಿಯ ಲಕ್ಷ್ಮೀಪುರ ಬಳಿ ಅವೈಜ್ಞಾನಿಕ ಕಸ ವಿಲೇವಾರಿಯಿಂದ ಅವಾಂತರ ಸೃಷ್ಟಿಯಾಗಿದ್ದು, ಸ್ಥಳೀಯ ಗ್ರಾಮಸ್ಥರು ಆತಂಕಗೊಂಡಿದ್ದಾರೆ.  

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments