Webdunia - Bharat's app for daily news and videos

Install App

ಬೆಂಬಿಡದ ಮುಂಬೈ ಮಾರಿ : ಈ ಜಿಲ್ಲೆಗೆ ತಂದಿಟ್ಟಿದೆ ‘ವರಿ’

Webdunia
ಶನಿವಾರ, 23 ಮೇ 2020 (19:45 IST)
ಕೊರೊನಾ ಮಾರಿ ಈ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದ್ದು ಒಂದೇ ದಿನ 28 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಮುಂಬೈ ಕೊರೊನಾ ಮಾರಿ ಮಂಡ್ಯ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದೆ. ಮುಂಬೈನಿಂದ ವಲಸೆ ಬಂದ ಕೆ.ಆರ್.ಪೇಟೆ ಮೂಲದ 28 ಮಂದಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದ್ದು ಇದರೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 237 ಕ್ಕೆ ಏರಿದೆ.

ಇವರೆಲ್ಲಾ ಮುಂಬೈನ ಅಂಧೇರಿ, ನೆಹರು ನಗರ, ಕಿಸಾನ್ ನಗರ, ಅನುಮಾನ್ ಡಿಗ್ರಿ, ಮುಂಬೈ, ಇಂದಿರಾ ನಗರ, ಚೆರಿಮಿರ್ಲೆ, ಸಾಂತಾಕ್ರೋಸ್, ಬಾದಲ್ ನಗರ ಸೇರಿದಂತೆ ವಿವಿಧೆಡೆ ವಾಸವಾಗಿದ್ದವರು.

ಇಬ್ಬರು ವ್ಯಕ್ತಿಗಳು ಹೋಟೆಲ್ ನಲ್ಲಿ ಸಹಾಯಕರಾಗಿ, ಬಾರ್ ಮತ್ತು ವೈನ್ ಸ್ಟೋರ್ ಗಳಲ್ಲಿ, ಚಾಲಕರಾಗಿ  ಉದ್ಯೋಗ ಮಾಡಿಕೊಂಡಿದ್ದು, ಮಹಿಳೆಯರು ಗೃಹಿಣಿಯರಾಗಿದ್ದಾರೆ. ಬಾಲಕ ಬಾಲಕಿಯರು ವಿದ್ಯಾರ್ಥಿಗಳಾಗಿದ್ದಾರೆಂದು ಮಂಡ್ಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments