ಬೆಂಬಿಡದ ಮುಂಬೈ ಮಾರಿ : ಈ ಜಿಲ್ಲೆಗೆ ತಂದಿಟ್ಟಿದೆ ‘ವರಿ’

Webdunia
ಶನಿವಾರ, 23 ಮೇ 2020 (19:45 IST)
ಕೊರೊನಾ ಮಾರಿ ಈ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದ್ದು ಒಂದೇ ದಿನ 28 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಮುಂಬೈ ಕೊರೊನಾ ಮಾರಿ ಮಂಡ್ಯ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದೆ. ಮುಂಬೈನಿಂದ ವಲಸೆ ಬಂದ ಕೆ.ಆರ್.ಪೇಟೆ ಮೂಲದ 28 ಮಂದಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದ್ದು ಇದರೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 237 ಕ್ಕೆ ಏರಿದೆ.

ಇವರೆಲ್ಲಾ ಮುಂಬೈನ ಅಂಧೇರಿ, ನೆಹರು ನಗರ, ಕಿಸಾನ್ ನಗರ, ಅನುಮಾನ್ ಡಿಗ್ರಿ, ಮುಂಬೈ, ಇಂದಿರಾ ನಗರ, ಚೆರಿಮಿರ್ಲೆ, ಸಾಂತಾಕ್ರೋಸ್, ಬಾದಲ್ ನಗರ ಸೇರಿದಂತೆ ವಿವಿಧೆಡೆ ವಾಸವಾಗಿದ್ದವರು.

ಇಬ್ಬರು ವ್ಯಕ್ತಿಗಳು ಹೋಟೆಲ್ ನಲ್ಲಿ ಸಹಾಯಕರಾಗಿ, ಬಾರ್ ಮತ್ತು ವೈನ್ ಸ್ಟೋರ್ ಗಳಲ್ಲಿ, ಚಾಲಕರಾಗಿ  ಉದ್ಯೋಗ ಮಾಡಿಕೊಂಡಿದ್ದು, ಮಹಿಳೆಯರು ಗೃಹಿಣಿಯರಾಗಿದ್ದಾರೆ. ಬಾಲಕ ಬಾಲಕಿಯರು ವಿದ್ಯಾರ್ಥಿಗಳಾಗಿದ್ದಾರೆಂದು ಮಂಡ್ಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments