ದುರಸ್ಥಿಗೊಳ್ಳದ ರೈಲ್ವೆ ಸುರಂಗ ಮಾರ್ಗ

Webdunia
ಶುಕ್ರವಾರ, 5 ಅಕ್ಟೋಬರ್ 2018 (16:16 IST)
ಕಳೆದ ಅಗಸ್ಟ್ ನಲ್ಲಿ ಸುರಿದ ಮಹಾಮಳೆಯಿಂದ ಕೊಚ್ಚಿಹೋಗಿದ್ದ‌ ರೈಲ್ವೆ ಹಳಿಗಳ ದುರಸ್ಥಿ ಕಾರ್ಯ ಈಗಲೂ ಪೂರ್ಣಗೊಂಡಿಲ್ಲ.
ಮಹಾಮಳೆಗೆ ಕೊಚ್ಚಿ ಹೋಗಿದ್ದ ರೈಲ್ವೆ ಹಳಿಗಳ ದುರ್ಥಿ ಕಾರ್ಯ ಪೂರ್ಣಗೊಂಡಿಲ್ಲ. ಹಾಸನ-ಮಂಗಳೂರು ನಡುವಿನ ರೈಲ್ವೆ ಮಾರ್ಗದಲ್ಲಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮುಚ್ಚಿಹೋಗಿದ್ದ‌ ಸುರಂಗ ಮಾರ್ಗಗಳನ್ನು ರೈಲ್ವೆ ಸಿಬ್ಬಂದಿ ದುರಸ್ಥಿಪಡಿಸುತ್ತಿದ್ದಾರೆ.

ಕಾಮಗಾರಿ ನಡೆಯುತ್ತಿರುವುದರಿಂದ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಸಿದ್ದಗೊಳ್ಳದ ರೈಲ್ವೆ ಟ್ರ್ಯಾಕ್ ಪ್ರಯಾಣಿಕರ ಸಂಕಷ್ಟಕ್ಕೆ ಕಾರಣವಾಗಿದೆ.

ಸಂಪೂರ್ಣ ಮುಚ್ಚಿ ಹೋಗಿದ್ದ ಸುಬ್ರಹ್ಮಣ್ಯ-ಶಿರಬಾಗಿಲು ನಡುವಿನ ರೈಲ್ವೆ ಸುರಂಗ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಭಾರಿ ಭೂ ಕುಸಿತದಿಂದ ಮುಚ್ಚಿದ್ದ ಹಳಿಗಳನ್ನ ಸಹಜ ಸ್ಥಿತಿಗೆ ತರಲು ಒಂದುವರೆ ತಿಂಗಳಿನಿಂದ ನಡೆಯುತ್ತಿರುವ ದುರಸ್ಥಿ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments