Webdunia - Bharat's app for daily news and videos

Install App

ದುರಸ್ಥಿಗೊಳ್ಳದ ರೈಲ್ವೆ ಸುರಂಗ ಮಾರ್ಗ

Webdunia
ಶುಕ್ರವಾರ, 5 ಅಕ್ಟೋಬರ್ 2018 (16:16 IST)
ಕಳೆದ ಅಗಸ್ಟ್ ನಲ್ಲಿ ಸುರಿದ ಮಹಾಮಳೆಯಿಂದ ಕೊಚ್ಚಿಹೋಗಿದ್ದ‌ ರೈಲ್ವೆ ಹಳಿಗಳ ದುರಸ್ಥಿ ಕಾರ್ಯ ಈಗಲೂ ಪೂರ್ಣಗೊಂಡಿಲ್ಲ.
ಮಹಾಮಳೆಗೆ ಕೊಚ್ಚಿ ಹೋಗಿದ್ದ ರೈಲ್ವೆ ಹಳಿಗಳ ದುರ್ಥಿ ಕಾರ್ಯ ಪೂರ್ಣಗೊಂಡಿಲ್ಲ. ಹಾಸನ-ಮಂಗಳೂರು ನಡುವಿನ ರೈಲ್ವೆ ಮಾರ್ಗದಲ್ಲಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮುಚ್ಚಿಹೋಗಿದ್ದ‌ ಸುರಂಗ ಮಾರ್ಗಗಳನ್ನು ರೈಲ್ವೆ ಸಿಬ್ಬಂದಿ ದುರಸ್ಥಿಪಡಿಸುತ್ತಿದ್ದಾರೆ.

ಕಾಮಗಾರಿ ನಡೆಯುತ್ತಿರುವುದರಿಂದ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಸಿದ್ದಗೊಳ್ಳದ ರೈಲ್ವೆ ಟ್ರ್ಯಾಕ್ ಪ್ರಯಾಣಿಕರ ಸಂಕಷ್ಟಕ್ಕೆ ಕಾರಣವಾಗಿದೆ.

ಸಂಪೂರ್ಣ ಮುಚ್ಚಿ ಹೋಗಿದ್ದ ಸುಬ್ರಹ್ಮಣ್ಯ-ಶಿರಬಾಗಿಲು ನಡುವಿನ ರೈಲ್ವೆ ಸುರಂಗ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಭಾರಿ ಭೂ ಕುಸಿತದಿಂದ ಮುಚ್ಚಿದ್ದ ಹಳಿಗಳನ್ನ ಸಹಜ ಸ್ಥಿತಿಗೆ ತರಲು ಒಂದುವರೆ ತಿಂಗಳಿನಿಂದ ನಡೆಯುತ್ತಿರುವ ದುರಸ್ಥಿ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments