Webdunia - Bharat's app for daily news and videos

Install App

ದುರಸ್ಥಿಗೊಳ್ಳದ ರೈಲ್ವೆ ಸುರಂಗ ಮಾರ್ಗ

Webdunia
ಶುಕ್ರವಾರ, 5 ಅಕ್ಟೋಬರ್ 2018 (16:16 IST)
ಕಳೆದ ಅಗಸ್ಟ್ ನಲ್ಲಿ ಸುರಿದ ಮಹಾಮಳೆಯಿಂದ ಕೊಚ್ಚಿಹೋಗಿದ್ದ‌ ರೈಲ್ವೆ ಹಳಿಗಳ ದುರಸ್ಥಿ ಕಾರ್ಯ ಈಗಲೂ ಪೂರ್ಣಗೊಂಡಿಲ್ಲ.
ಮಹಾಮಳೆಗೆ ಕೊಚ್ಚಿ ಹೋಗಿದ್ದ ರೈಲ್ವೆ ಹಳಿಗಳ ದುರ್ಥಿ ಕಾರ್ಯ ಪೂರ್ಣಗೊಂಡಿಲ್ಲ. ಹಾಸನ-ಮಂಗಳೂರು ನಡುವಿನ ರೈಲ್ವೆ ಮಾರ್ಗದಲ್ಲಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮುಚ್ಚಿಹೋಗಿದ್ದ‌ ಸುರಂಗ ಮಾರ್ಗಗಳನ್ನು ರೈಲ್ವೆ ಸಿಬ್ಬಂದಿ ದುರಸ್ಥಿಪಡಿಸುತ್ತಿದ್ದಾರೆ.

ಕಾಮಗಾರಿ ನಡೆಯುತ್ತಿರುವುದರಿಂದ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಸಿದ್ದಗೊಳ್ಳದ ರೈಲ್ವೆ ಟ್ರ್ಯಾಕ್ ಪ್ರಯಾಣಿಕರ ಸಂಕಷ್ಟಕ್ಕೆ ಕಾರಣವಾಗಿದೆ.

ಸಂಪೂರ್ಣ ಮುಚ್ಚಿ ಹೋಗಿದ್ದ ಸುಬ್ರಹ್ಮಣ್ಯ-ಶಿರಬಾಗಿಲು ನಡುವಿನ ರೈಲ್ವೆ ಸುರಂಗ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಭಾರಿ ಭೂ ಕುಸಿತದಿಂದ ಮುಚ್ಚಿದ್ದ ಹಳಿಗಳನ್ನ ಸಹಜ ಸ್ಥಿತಿಗೆ ತರಲು ಒಂದುವರೆ ತಿಂಗಳಿನಿಂದ ನಡೆಯುತ್ತಿರುವ ದುರಸ್ಥಿ ಇದಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments