ಕಾವೇರಿಗಾಗಿ ರಾಜ್ಯದಲ್ಲಿ ನಿಲ್ಲದ ಹೋರಾಟ

Webdunia
ಬುಧವಾರ, 4 ಅಕ್ಟೋಬರ್ 2023 (16:45 IST)
ನಾಳೆ  ವಾಟಾಳ್ ನೇತೃತ್ವದಲ್ಲಿ ಕೆ ಆರ್ ಎಸ್ ಚಲೋ ನಡೆಸಲಾಗುತ್ತೆ. ರಾಜ್ಯದಲ್ಲಿ ಸರಕಾರದ ವಿರುದ್ಧ ಹೋರಾಟ ತೀವ್ರಗೊಂಡಿದೆ.ನಾಳೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದ KRS ಗೆ ಮುತ್ತಿಗೆ ಹಾಕಲಾಗುತ್ತೆ.ಮೈಸೂರ್ ಬ್ಯಾಂಕ್ ಸರ್ಕಲ್ ನಿಂದ KRS ವರೆಗೂ ಮೆರವಣಿಗೆ ನಡೆಸಲಾಗುತ್ತೆ.ಸುಮಾರು 5 ಸಾವಿರ ವಾಹನಗಳ ಮೂಲಕ ಮೆರವಣಿಗೆ ನಡೆಸಲಿದ್ದು,ಮೆರವಣಿಗೆಯಲ್ಲಿ ರೈತ ಸಂಘಟನೆಗಳು ಕನ್ನಡಪರ ಸಂಘಟನೆಹಗಳು ಬಾಗಿಯಾಗಲಿದೆ.ನಾಳೆ ಬೆಳ್ಳಗ್ಗೆ 11ಗಂಟೆಗೆ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನೇತೃತ್ವಡಲ್ಲಿ ಸರಕಾರ ತಮಿಳುನಾಡಿಗೆ ನೀರು ಬಿಡಬಾರದೆಂದು ಒತ್ತಾಯಿಸಿ ಮೆರವಣಿಗೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments