Webdunia - Bharat's app for daily news and videos

Install App

ಕಾವೇರಿಗಾಗಿ ರಾಜ್ಯದಲ್ಲಿ ನಿಲ್ಲದ ಹೋರಾಟ

Webdunia
ಬುಧವಾರ, 4 ಅಕ್ಟೋಬರ್ 2023 (16:45 IST)
ನಾಳೆ  ವಾಟಾಳ್ ನೇತೃತ್ವದಲ್ಲಿ ಕೆ ಆರ್ ಎಸ್ ಚಲೋ ನಡೆಸಲಾಗುತ್ತೆ. ರಾಜ್ಯದಲ್ಲಿ ಸರಕಾರದ ವಿರುದ್ಧ ಹೋರಾಟ ತೀವ್ರಗೊಂಡಿದೆ.ನಾಳೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದ KRS ಗೆ ಮುತ್ತಿಗೆ ಹಾಕಲಾಗುತ್ತೆ.ಮೈಸೂರ್ ಬ್ಯಾಂಕ್ ಸರ್ಕಲ್ ನಿಂದ KRS ವರೆಗೂ ಮೆರವಣಿಗೆ ನಡೆಸಲಾಗುತ್ತೆ.ಸುಮಾರು 5 ಸಾವಿರ ವಾಹನಗಳ ಮೂಲಕ ಮೆರವಣಿಗೆ ನಡೆಸಲಿದ್ದು,ಮೆರವಣಿಗೆಯಲ್ಲಿ ರೈತ ಸಂಘಟನೆಗಳು ಕನ್ನಡಪರ ಸಂಘಟನೆಹಗಳು ಬಾಗಿಯಾಗಲಿದೆ.ನಾಳೆ ಬೆಳ್ಳಗ್ಗೆ 11ಗಂಟೆಗೆ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನೇತೃತ್ವಡಲ್ಲಿ ಸರಕಾರ ತಮಿಳುನಾಡಿಗೆ ನೀರು ಬಿಡಬಾರದೆಂದು ಒತ್ತಾಯಿಸಿ ಮೆರವಣಿಗೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments