Webdunia - Bharat's app for daily news and videos

Install App

ಕಾವೇರಿಗಾಗಿ ರಾಜ್ಯದಲ್ಲಿ ನಿಲ್ಲದ ಹೋರಾಟ

Webdunia
ಬುಧವಾರ, 4 ಅಕ್ಟೋಬರ್ 2023 (16:45 IST)
ನಾಳೆ  ವಾಟಾಳ್ ನೇತೃತ್ವದಲ್ಲಿ ಕೆ ಆರ್ ಎಸ್ ಚಲೋ ನಡೆಸಲಾಗುತ್ತೆ. ರಾಜ್ಯದಲ್ಲಿ ಸರಕಾರದ ವಿರುದ್ಧ ಹೋರಾಟ ತೀವ್ರಗೊಂಡಿದೆ.ನಾಳೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದ KRS ಗೆ ಮುತ್ತಿಗೆ ಹಾಕಲಾಗುತ್ತೆ.ಮೈಸೂರ್ ಬ್ಯಾಂಕ್ ಸರ್ಕಲ್ ನಿಂದ KRS ವರೆಗೂ ಮೆರವಣಿಗೆ ನಡೆಸಲಾಗುತ್ತೆ.ಸುಮಾರು 5 ಸಾವಿರ ವಾಹನಗಳ ಮೂಲಕ ಮೆರವಣಿಗೆ ನಡೆಸಲಿದ್ದು,ಮೆರವಣಿಗೆಯಲ್ಲಿ ರೈತ ಸಂಘಟನೆಗಳು ಕನ್ನಡಪರ ಸಂಘಟನೆಹಗಳು ಬಾಗಿಯಾಗಲಿದೆ.ನಾಳೆ ಬೆಳ್ಳಗ್ಗೆ 11ಗಂಟೆಗೆ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನೇತೃತ್ವಡಲ್ಲಿ ಸರಕಾರ ತಮಿಳುನಾಡಿಗೆ ನೀರು ಬಿಡಬಾರದೆಂದು ಒತ್ತಾಯಿಸಿ ಮೆರವಣಿಗೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments