Webdunia - Bharat's app for daily news and videos

Install App

ಕಾವೇರಿಗಾಗಿ ರಾಜ್ಯದಲ್ಲಿ ನಿಲ್ಲದ ಹೋರಾಟ

Webdunia
ಬುಧವಾರ, 4 ಅಕ್ಟೋಬರ್ 2023 (16:45 IST)
ನಾಳೆ  ವಾಟಾಳ್ ನೇತೃತ್ವದಲ್ಲಿ ಕೆ ಆರ್ ಎಸ್ ಚಲೋ ನಡೆಸಲಾಗುತ್ತೆ. ರಾಜ್ಯದಲ್ಲಿ ಸರಕಾರದ ವಿರುದ್ಧ ಹೋರಾಟ ತೀವ್ರಗೊಂಡಿದೆ.ನಾಳೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದ KRS ಗೆ ಮುತ್ತಿಗೆ ಹಾಕಲಾಗುತ್ತೆ.ಮೈಸೂರ್ ಬ್ಯಾಂಕ್ ಸರ್ಕಲ್ ನಿಂದ KRS ವರೆಗೂ ಮೆರವಣಿಗೆ ನಡೆಸಲಾಗುತ್ತೆ.ಸುಮಾರು 5 ಸಾವಿರ ವಾಹನಗಳ ಮೂಲಕ ಮೆರವಣಿಗೆ ನಡೆಸಲಿದ್ದು,ಮೆರವಣಿಗೆಯಲ್ಲಿ ರೈತ ಸಂಘಟನೆಗಳು ಕನ್ನಡಪರ ಸಂಘಟನೆಹಗಳು ಬಾಗಿಯಾಗಲಿದೆ.ನಾಳೆ ಬೆಳ್ಳಗ್ಗೆ 11ಗಂಟೆಗೆ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನೇತೃತ್ವಡಲ್ಲಿ ಸರಕಾರ ತಮಿಳುನಾಡಿಗೆ ನೀರು ಬಿಡಬಾರದೆಂದು ಒತ್ತಾಯಿಸಿ ಮೆರವಣಿಗೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments