ಯುಪಿ, ಬಿಹಾರಿಗಳು ರಾಜ್ಯದಲ್ಲಿ ನಡೆಸ್ತಿದ್ದಾರೆ ಇಂಥ ವ್ಯಾಪಾರ: ಭಾರೀ ಪ್ರತಿಭಟನೆ

Webdunia
ಶನಿವಾರ, 5 ಅಕ್ಟೋಬರ್ 2019 (20:16 IST)
ಹೊರರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರ ಅಂಗಡಿ ಪರವಾಣಿಗೆಗಳನ್ನು ರದ್ದುಗೊಳಿಸಿ.

ಹೀಗಂತ ಆಗ್ರಹ ಮಾಡಲಾಗಿದೆ. ರಾಜ್ಯ ಹಡಪದ ಸಮಾಜದ ಹಿತಾಸಕ್ತಿ ಕಾಪಾಡಬೇಕೆಂದು ಬೆಳಗಾವಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕ್ಷೌರಿಕರು ( ಹಡಪದ ಅಪ್ಪಣ್ಣ ಸೇವಾ ಸಮಾಜದ ಬಂಧುಗಳು) ಉತ್ತರ ಪ್ರದೇಶ, ಬಿಹಾರ ಹಾಗೂ ಬಂಡವಾಳ ಶಾಹಿಗಳು ಕರ್ನಾಟಕಕ್ಕೆ ಬಂದು ಕ್ಷೌರಿಕ ವೃತ್ತಿಯನ್ನು ರಾಜ್ಯದಲ್ಲಿ ಪ್ರಾರಂಭಿಸಿದ್ದಾರೆ.

ಇದರಿಂದ  12ನೇ ಶತಮಾನದಿಂದಲೂ ಕ್ಷೌರಿಕ ವೃತ್ತಿಯ ಮೂಲಕ ಜೀವನ ಕಟ್ಟಿಕೊಂಡ ಹಡಪದ ಸಮಾಜದ ಮೇಲೆ ಪೆಟ್ಟು ಬೀಳುತ್ತಿದೆ. ಕೂಡಲೇ ಹೊರ ರಾಜ್ಯದ ಕ್ಷೌರಿಕರ ಅಂಗಡಿ ಪರವಾಣಿಗೆಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, ಅಪರಾಧಿಗಳ ವಿರುದ್ಧ ಹೊರಬಿತ್ತು ಮಹತ್ವದ ತೀರ್ಪು

ಸಾಬೀತಾಗದೆ ಆರೋಪಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಜಿ ಪರಮೇಶ್ವರ್‌

ಮೋದಿ ಕುರಿತ ಪುಸ್ತಕ ತಂದಿದ್ದೇನೆ ಎಂದ ರಾಹುಲ್ ಗಾಂಧಿ, ನಾನು ನೆಹರೂ, ಎಡ್ವಿನಾ ಕುರಿತ ಪುಸ್ತಕ ತಂದಿದ್ದೇನೆ ಎಂದ ನಿಶಿಕಾಂತ್ ದುಬೆ Video

ಕಮಲಾಕರ್‌ ಭಟ್‌ ಬೆಳೆಸಿದೆ ಎಂಬ ಆರೋಪಕ್ಕೆ ಎಸ್‌ ಸುರೇಶ್ ಕುಮಾರ್ ಕೌಂಟರ್‌

ಉಧಂಪುರ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆ

ಮುಂದಿನ ಸುದ್ದಿ
Show comments