Webdunia - Bharat's app for daily news and videos

Install App

ಯುಪಿ, ಬಿಹಾರಿಗಳು ರಾಜ್ಯದಲ್ಲಿ ನಡೆಸ್ತಿದ್ದಾರೆ ಇಂಥ ವ್ಯಾಪಾರ: ಭಾರೀ ಪ್ರತಿಭಟನೆ

Webdunia
ಶನಿವಾರ, 5 ಅಕ್ಟೋಬರ್ 2019 (20:16 IST)
ಹೊರರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರ ಅಂಗಡಿ ಪರವಾಣಿಗೆಗಳನ್ನು ರದ್ದುಗೊಳಿಸಿ.

ಹೀಗಂತ ಆಗ್ರಹ ಮಾಡಲಾಗಿದೆ. ರಾಜ್ಯ ಹಡಪದ ಸಮಾಜದ ಹಿತಾಸಕ್ತಿ ಕಾಪಾಡಬೇಕೆಂದು ಬೆಳಗಾವಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕ್ಷೌರಿಕರು ( ಹಡಪದ ಅಪ್ಪಣ್ಣ ಸೇವಾ ಸಮಾಜದ ಬಂಧುಗಳು) ಉತ್ತರ ಪ್ರದೇಶ, ಬಿಹಾರ ಹಾಗೂ ಬಂಡವಾಳ ಶಾಹಿಗಳು ಕರ್ನಾಟಕಕ್ಕೆ ಬಂದು ಕ್ಷೌರಿಕ ವೃತ್ತಿಯನ್ನು ರಾಜ್ಯದಲ್ಲಿ ಪ್ರಾರಂಭಿಸಿದ್ದಾರೆ.

ಇದರಿಂದ  12ನೇ ಶತಮಾನದಿಂದಲೂ ಕ್ಷೌರಿಕ ವೃತ್ತಿಯ ಮೂಲಕ ಜೀವನ ಕಟ್ಟಿಕೊಂಡ ಹಡಪದ ಸಮಾಜದ ಮೇಲೆ ಪೆಟ್ಟು ಬೀಳುತ್ತಿದೆ. ಕೂಡಲೇ ಹೊರ ರಾಜ್ಯದ ಕ್ಷೌರಿಕರ ಅಂಗಡಿ ಪರವಾಣಿಗೆಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಮುಂದಿನ ಸುದ್ದಿ
Show comments