Webdunia - Bharat's app for daily news and videos

Install App

ಯುಪಿ, ಬಿಹಾರಿಗಳು ರಾಜ್ಯದಲ್ಲಿ ನಡೆಸ್ತಿದ್ದಾರೆ ಇಂಥ ವ್ಯಾಪಾರ: ಭಾರೀ ಪ್ರತಿಭಟನೆ

Webdunia
ಶನಿವಾರ, 5 ಅಕ್ಟೋಬರ್ 2019 (20:16 IST)
ಹೊರರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರ ಅಂಗಡಿ ಪರವಾಣಿಗೆಗಳನ್ನು ರದ್ದುಗೊಳಿಸಿ.

ಹೀಗಂತ ಆಗ್ರಹ ಮಾಡಲಾಗಿದೆ. ರಾಜ್ಯ ಹಡಪದ ಸಮಾಜದ ಹಿತಾಸಕ್ತಿ ಕಾಪಾಡಬೇಕೆಂದು ಬೆಳಗಾವಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕ್ಷೌರಿಕರು ( ಹಡಪದ ಅಪ್ಪಣ್ಣ ಸೇವಾ ಸಮಾಜದ ಬಂಧುಗಳು) ಉತ್ತರ ಪ್ರದೇಶ, ಬಿಹಾರ ಹಾಗೂ ಬಂಡವಾಳ ಶಾಹಿಗಳು ಕರ್ನಾಟಕಕ್ಕೆ ಬಂದು ಕ್ಷೌರಿಕ ವೃತ್ತಿಯನ್ನು ರಾಜ್ಯದಲ್ಲಿ ಪ್ರಾರಂಭಿಸಿದ್ದಾರೆ.

ಇದರಿಂದ  12ನೇ ಶತಮಾನದಿಂದಲೂ ಕ್ಷೌರಿಕ ವೃತ್ತಿಯ ಮೂಲಕ ಜೀವನ ಕಟ್ಟಿಕೊಂಡ ಹಡಪದ ಸಮಾಜದ ಮೇಲೆ ಪೆಟ್ಟು ಬೀಳುತ್ತಿದೆ. ಕೂಡಲೇ ಹೊರ ರಾಜ್ಯದ ಕ್ಷೌರಿಕರ ಅಂಗಡಿ ಪರವಾಣಿಗೆಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments