Webdunia - Bharat's app for daily news and videos

Install App

ಯುಪಿ, ಬಿಹಾರಿಗಳು ರಾಜ್ಯದಲ್ಲಿ ನಡೆಸ್ತಿದ್ದಾರೆ ಇಂಥ ವ್ಯಾಪಾರ: ಭಾರೀ ಪ್ರತಿಭಟನೆ

Webdunia
ಶನಿವಾರ, 5 ಅಕ್ಟೋಬರ್ 2019 (20:16 IST)
ಹೊರರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರ ಅಂಗಡಿ ಪರವಾಣಿಗೆಗಳನ್ನು ರದ್ದುಗೊಳಿಸಿ.

ಹೀಗಂತ ಆಗ್ರಹ ಮಾಡಲಾಗಿದೆ. ರಾಜ್ಯ ಹಡಪದ ಸಮಾಜದ ಹಿತಾಸಕ್ತಿ ಕಾಪಾಡಬೇಕೆಂದು ಬೆಳಗಾವಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕ್ಷೌರಿಕರು ( ಹಡಪದ ಅಪ್ಪಣ್ಣ ಸೇವಾ ಸಮಾಜದ ಬಂಧುಗಳು) ಉತ್ತರ ಪ್ರದೇಶ, ಬಿಹಾರ ಹಾಗೂ ಬಂಡವಾಳ ಶಾಹಿಗಳು ಕರ್ನಾಟಕಕ್ಕೆ ಬಂದು ಕ್ಷೌರಿಕ ವೃತ್ತಿಯನ್ನು ರಾಜ್ಯದಲ್ಲಿ ಪ್ರಾರಂಭಿಸಿದ್ದಾರೆ.

ಇದರಿಂದ  12ನೇ ಶತಮಾನದಿಂದಲೂ ಕ್ಷೌರಿಕ ವೃತ್ತಿಯ ಮೂಲಕ ಜೀವನ ಕಟ್ಟಿಕೊಂಡ ಹಡಪದ ಸಮಾಜದ ಮೇಲೆ ಪೆಟ್ಟು ಬೀಳುತ್ತಿದೆ. ಕೂಡಲೇ ಹೊರ ರಾಜ್ಯದ ಕ್ಷೌರಿಕರ ಅಂಗಡಿ ಪರವಾಣಿಗೆಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments