Webdunia - Bharat's app for daily news and videos

Install App

ಎಸ್.ಆರ್.ಹಿರೇಮಠ ನ್ಯಾಯಾಲಯಕ್ಕಿಂತ ದೊಡ್ಡವರೆ- ಉಪೇಂದ್ರ ಪ್ರಶ್ನೆ

Webdunia
ಸೋಮವಾರ, 11 ಡಿಸೆಂಬರ್ 2017 (15:26 IST)
ರೆಸಾರ್ಟ್ ವಿಷಯದಲ್ಲಿ ಮೂಗು ತೂರಿಸುತ್ತಿರುವ ಸಮಾಜ ಪರಿವರ್ತನಾ ಆಂದೋಲನ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ನ್ಯಾಯಾಲಯಕ್ಕಿಂತ ದೊಡ್ಡವರೆ ಎಂದು ನಟ ಹಾಗೂ ಕೆಪಿಜೆಪಿ ಪಕ್ಷದ ಸಂಸ್ಥಾಪಕ ಉಪೇಂದ್ರ ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಭೂಮಿಯಲ್ಲಿ ರೆಸಾರ್ಟ ಕಟ್ಟಿದ್ದಾರೆ ಎಂದು ಎಸ್.ಆರ್.ಹಿರೇಮಠ ಅವರು ಈಗಾಗಲೇ ನ್ಯಾಯಲಯದ ಮೊರೆ ಹೋಗಿದ್ದಾರೆ. ಅಲ್ಲದೇ ನ್ಯಾಯಾಲಯ ತೀರ್ಪು ಕೂಡ ನೀಡಿದೆ. ಆದರೆ, ಹಿರೇಮಠ ಅವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಈಗ ಕೆಪಿಜಿಪಿ ಪಕ್ಷದ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಇಳಿದಾಗಿದೆ. ಈಗ ಬೆಕ್ಕಿಗೆ ಗಂಟೆ ಕೂಡ ಕಟ್ಟಲಾಗಿದೆ. ಗಂಟೆಯನ್ನು ಬಾರಿಸುವ ಮೂಲಕ ಜನರು ಪಕ್ಷಕ್ಕೆ ಆಶೀರ್ವಾದ ಮಾಡಬೇಕಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments