Webdunia - Bharat's app for daily news and videos

Install App

ಉಪೇಂದ್ರರ ಪ್ರಜಾಕೀಯ ಕೆಲಸ ಮತ್ತೆ ಶುರು

Webdunia
ಬುಧವಾರ, 11 ಸೆಪ್ಟಂಬರ್ 2019 (15:40 IST)
ಪ್ರಜಾಕೀಯ ಪಕ್ಷದ ಚಟುವಟಿಕೆಗಳು ಮತ್ತು ಶುರುವಾಗಿವೆ.

ಸಂಚಾಲಕ ಚಂದ್ರೇಗೌಡ ಅವರಿಂದ ಚಾಲನೆ ನೀಡಲಾಗಿದೆ. ಮಂಡ್ಯ ಪಟ್ಟಣದ ಕೃಷ್ಣರಾಜಪೇಟೆಯಲ್ಲಿ
ಸದ್ಯದಲ್ಲಿಯೇ ಪ್ರಜಾಕೀಯ ಸಂಸ್ಥಾಪಕ, ಚಿತ್ರನಟ ಉಪೇಂದ್ರ ಅವರು ಭೇಟಿ ನೀಡಲಿದ್ದಾರೆ. ಶಾಲಾ -ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ವಿಚಾರಧಾರೆಗಳ ಮಂಥನವನ್ನು ಉಪೇಂದ್ರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ ಚಂದ್ರೇಗೌಡ.

ಭ್ರಷ್ಟಾಚಾರ ಮುಕ್ತವಾದ ಪಾರದರ್ಶಕವಾದ ಸ್ವಚ್ಛ ಆಡಳಿತ ನೀಡುವುದರ ಜೊತೆಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆಂಬುದು ಪ್ರಜಾಕೀಯ ಪಕ್ಷದ ಆಶಯವಾಗಿದೆ ಎಂದ್ರು. ದೇವರಾಜೇಗೌಡ, ಚಂದ್ರೇಗೌಡ, ಸಣ್ಣಸ್ವಾಮಿಗೌಡ ಸುದ್ದಿಗೋಷ್ಠಿಯಲ್ಲಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments