Webdunia - Bharat's app for daily news and videos

Install App

ರಾಜಕೀಯದ ಬಗ್ಗೆ ಉಪೇಂದ್ರ ಮಾತು.. ಇಲ್ಲಿದೆ ಕೇಳಿ.

Webdunia
ಶನಿವಾರ, 12 ಆಗಸ್ಟ್ 2017 (10:00 IST)
ಸೂಪರ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ. 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುತ್ತಿದ್ದಾರೆ.  
 




ಉಪೇಂದ್ರ ಹೊಸ ಪಕ್ಷ ಕಟ್ಟುತ್ತಾರಾ..? ಈಗಿರುವ ಯಾವುದಾದರೂ ಪಕ್ಷ ಸೇರುತ್ತಾರಾ..? ಎಂಬ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. ಈ ಮಧ್ಯೆ, ಪತ್ರಿಕಾಗೋಷ್ಠಿಯಲ್ಲಿ ಉಪೇಂದ್ರ ವೆಬ್ ಸೈಟ್ ಲಾಂಚ್ ಮಾಡಲಿದ್ದು, ಜನರ ಅಭಿಪ್ರಾಯ ಪಡೆಯಲಿದ್ದಾರೆ. ಅದರ ಆಧಾರದ ಮೇಲೆ ಮುಂದುವರೆಯಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಈ ಮಧ್ಯೆ, ರಾಜಕೀಯ ಪರಿಕಲ್ಪನೆ ಕುರಿತಂತೆ ತಮ್ಮದೇ ಆದ ಚಿಂತನೆಯನ್ನೊಳಗೊಂಡ ಆಡಿಯೋ ಕ್ಲಿಪ್ ಒಂದನ್ನ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments