Webdunia - Bharat's app for daily news and videos

Install App

ತಮಿಳುನಾಡು ಅಧಿವೇಶನದಲ್ಲಿ ಕೋಲಾಹಲ

geetha
ಸೋಮವಾರ, 12 ಫೆಬ್ರವರಿ 2024 (19:01 IST)
ಚೆನ್ನೈ :ಡಿಎಂಕೆ ಸರ್ಕಾರದ ಸಾಧನೆಗಳನ್ನು ಬಣ್ಣಿಸುವ ವಂದನಾ ನಿರ್ಣಯದ ಭಾಷಣ ಮಾಡಲು ತಮಿಳುನಾಡು ರಾಜ್ಯಪಾಲ ಆರ್‌.ಎನ್‌. ರವಿ ನಿರಾಕರಿಸಿದ್ದಾರೆ. ತಮಿಳಿನಲ್ಲಿದ್ದ ಭಾಷಣದ ಅನುವಾದವನ್ನು ರಾಜ್ಯಸರ್ಕಾರ ಇಂಗ್ಲಿಷ್‌ ಗೆ ಅನುವಾದಿಸಿ ಸಿದ್ದಪಡಿಸಿತ್ತು. ರಾಜ್ಯಸರ್ಕಾರದ ಸಾಧನೆಗಳು ಹಾಗೂ ಮುನ್ನೋಟಗಳ ಬಗ್ಗೆ ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. ಶಿಷ್ಟಾಚಾರದಂತೆ ಈ ಭಾಷಣವನ್ನು ರಾಜ್ಯಪಾಲರೇ ಓದಬೇಕಿತ್ತು. ಆದರೆ ರಾಜ್ಯಪಾಲರು ನಿರಾಕರಿಸಿದ ಕಾರಣ ಸ್ಪೀಕರ್‌ ಎಂ ಅಪ್ಪಾವು ಭಾಷಣವನ್ನು ಓದಿದ್ದಾರೆ. ಭಾಷಣ ಮುಗಿದ ಬಳಿಕ ರಾಷ್ಟ್ರಗೀತೆಗೂ ಸಹ ಕಾಯದೇ ರಾಜ್ಯಪಾಲರು ಅಧಿವೇಶನದಿಂದ ಹೊರಗೆ ನಿರ್ಗಮಿಸಿದ್ದಾರೆ. 

ರಾಜ್ಯಪಾಲರ ನಿರ್ಣಯ ಮತ್ತು ನಡವಳಿಕೆಯ ವಿರುದ್ದ ಡಿಎಂಕೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ. ಇದೇ ಕಾರಣಕ್ಕೆ ಸಿಎಂ ಎಂ.ಕೆ. ಸ್ಟಾಲಿನ್‌ ಹಾಗೂ ರಾಜ್ಯಪಾಲ ಆರ್‌.ಎನ್‌. ರವಿ ನಡುವೆ ಶೀತಲ ಸಮರ ಮತ್ತೊಂದು ಹಂತ ಮುಟ್ಟಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಪೀಕರ್‌ ಅಪ್ಪಾವು,  ವೈಯಕ್ತಿಕ ಅಭಿಪ್ರಾಯಗಳಿಗೆ ಸದನದಲ್ಲಿ ಸ್ಥಾನವಿಲ್ಲ. ಇದರ ಬದಲಾಗಿ ರಾಜ್ಯಪಾಲ ಆರ್‌.ಎನ್‌. ರವಿ ಅವರು 50 ಸಾವಿರ ಕೋಟಿ ರೂ. ನೆರೆ ಪರಿಹಾರ ನಿಧಿಯನ್ನು ಪ್ರಧಾನಿ ನಿಧಿಯಿಂದ ತರಲು ಪ್ರಯತ್ನಿಸಲಿ ಎಂದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments