ಸೈಟ್‌ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

geetha
ಸೋಮವಾರ, 29 ಜನವರಿ 2024 (17:00 IST)
ಬೆಂಗಳೂರು-ಸೈಟ್‌ ವಿಚಾರಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಿಗೆಹಳ್ಳಿ ಬಳಿಯ ಎನ್.ಟಿ‌.ಐಲೇಔಟ್ ನಲ್ಲಿ ನಡೆದಿದೆ.ಪ್ರಕಾಶ್ ಎಂಬಾತನ ಮೇಲೆ ಹಲ್ಲೆ‌ ಮಾಡಿ ಕೊಲೆ ಮಾಡಲಾಗಿದೆ.ಇಂದು ಮಧ್ಯಾಹ್ನ 2 ಘಂಟೆಯ ಸುಮಾರಿಗೆ ಘಟನೆ ನಡಿದಿದೆ.
 
ಪ್ರಕಾಶ್ ಎಂಬುವವರಿಗೆ ಸೇರಿದ ಸೈಟ್ ಎನ್.ಟಿ.ಐ ಕಾಲೋನಿಯಲ್ಲಿದೆ.ಈ ಸೈಟ್ ವಿಚಾರವಾಗಿ ಕೋರ್ಟ್ ನಲ್ಲಿ ಕೇಸ್ ಸಹ ಇದೆ.ಸಾಕಷ್ಟು ದಿನಗಳಿಂದ ನಾಗರಾಜ್ ಮತ್ತು ಪ್ರಕಾಶ್ ರವರ ಮಧ್ಯೆ ಈ ವಿಚಾರವಾಗಿ ಗಲಾಟೆಯಾಗುತ್ತಿತ್ತು.ಇಂದು ನಾಗರಾಜ್ ಮತ್ತು ಪ್ರಕಾಶ್ ನಡುವೆ ಇದೆ ವಿಚಾರಕ್ಕೆ ಗಲಾಟೆಯಾಗಿದೆ.ಇಂದು ನಾಗರಾಜ್ ಕುಟುಂಬದಸ್ಥರು ಹಲ್ಲೆ ಮಾಡಿ ಕೊಲೆ‌ ಮಾಡಿದ್ದಾರೆಂಬ ಆರೋಪ ಇದೆ.ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ಮುಂದಿನ ಸುದ್ದಿ
Show comments