ಸೈಟ್‌ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

geetha
ಸೋಮವಾರ, 29 ಜನವರಿ 2024 (17:00 IST)
ಬೆಂಗಳೂರು-ಸೈಟ್‌ ವಿಚಾರಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಿಗೆಹಳ್ಳಿ ಬಳಿಯ ಎನ್.ಟಿ‌.ಐಲೇಔಟ್ ನಲ್ಲಿ ನಡೆದಿದೆ.ಪ್ರಕಾಶ್ ಎಂಬಾತನ ಮೇಲೆ ಹಲ್ಲೆ‌ ಮಾಡಿ ಕೊಲೆ ಮಾಡಲಾಗಿದೆ.ಇಂದು ಮಧ್ಯಾಹ್ನ 2 ಘಂಟೆಯ ಸುಮಾರಿಗೆ ಘಟನೆ ನಡಿದಿದೆ.
 
ಪ್ರಕಾಶ್ ಎಂಬುವವರಿಗೆ ಸೇರಿದ ಸೈಟ್ ಎನ್.ಟಿ.ಐ ಕಾಲೋನಿಯಲ್ಲಿದೆ.ಈ ಸೈಟ್ ವಿಚಾರವಾಗಿ ಕೋರ್ಟ್ ನಲ್ಲಿ ಕೇಸ್ ಸಹ ಇದೆ.ಸಾಕಷ್ಟು ದಿನಗಳಿಂದ ನಾಗರಾಜ್ ಮತ್ತು ಪ್ರಕಾಶ್ ರವರ ಮಧ್ಯೆ ಈ ವಿಚಾರವಾಗಿ ಗಲಾಟೆಯಾಗುತ್ತಿತ್ತು.ಇಂದು ನಾಗರಾಜ್ ಮತ್ತು ಪ್ರಕಾಶ್ ನಡುವೆ ಇದೆ ವಿಚಾರಕ್ಕೆ ಗಲಾಟೆಯಾಗಿದೆ.ಇಂದು ನಾಗರಾಜ್ ಕುಟುಂಬದಸ್ಥರು ಹಲ್ಲೆ ಮಾಡಿ ಕೊಲೆ‌ ಮಾಡಿದ್ದಾರೆಂಬ ಆರೋಪ ಇದೆ.ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments