ಸೈಟ್‌ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

geetha
ಸೋಮವಾರ, 29 ಜನವರಿ 2024 (17:00 IST)
ಬೆಂಗಳೂರು-ಸೈಟ್‌ ವಿಚಾರಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಿಗೆಹಳ್ಳಿ ಬಳಿಯ ಎನ್.ಟಿ‌.ಐಲೇಔಟ್ ನಲ್ಲಿ ನಡೆದಿದೆ.ಪ್ರಕಾಶ್ ಎಂಬಾತನ ಮೇಲೆ ಹಲ್ಲೆ‌ ಮಾಡಿ ಕೊಲೆ ಮಾಡಲಾಗಿದೆ.ಇಂದು ಮಧ್ಯಾಹ್ನ 2 ಘಂಟೆಯ ಸುಮಾರಿಗೆ ಘಟನೆ ನಡಿದಿದೆ.
 
ಪ್ರಕಾಶ್ ಎಂಬುವವರಿಗೆ ಸೇರಿದ ಸೈಟ್ ಎನ್.ಟಿ.ಐ ಕಾಲೋನಿಯಲ್ಲಿದೆ.ಈ ಸೈಟ್ ವಿಚಾರವಾಗಿ ಕೋರ್ಟ್ ನಲ್ಲಿ ಕೇಸ್ ಸಹ ಇದೆ.ಸಾಕಷ್ಟು ದಿನಗಳಿಂದ ನಾಗರಾಜ್ ಮತ್ತು ಪ್ರಕಾಶ್ ರವರ ಮಧ್ಯೆ ಈ ವಿಚಾರವಾಗಿ ಗಲಾಟೆಯಾಗುತ್ತಿತ್ತು.ಇಂದು ನಾಗರಾಜ್ ಮತ್ತು ಪ್ರಕಾಶ್ ನಡುವೆ ಇದೆ ವಿಚಾರಕ್ಕೆ ಗಲಾಟೆಯಾಗಿದೆ.ಇಂದು ನಾಗರಾಜ್ ಕುಟುಂಬದಸ್ಥರು ಹಲ್ಲೆ ಮಾಡಿ ಕೊಲೆ‌ ಮಾಡಿದ್ದಾರೆಂಬ ಆರೋಪ ಇದೆ.ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments