Webdunia - Bharat's app for daily news and videos

Install App

ಪೊಲೀಸ್ ಇಲಾಖೆಯಲ್ಲಿ ಬುಗಿಲೆದ್ದ ಅಸಮಾಧಾನ; ಎಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ

Webdunia
ಗುರುವಾರ, 29 ಅಕ್ಟೋಬರ್ 2020 (09:41 IST)
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಬುಗಿಲೆದ್ದ ಹಿನ್ನಲೆಯಲ್ಲಿ ಎಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ.

ಟಿ.ಸುನೀಲ್ ಕುಮಾರ್ ಹಾಗೂ ಎಡಿಜಿಪಿ ಡಾ.ಪಿ.ರವೀಂದ್ರನಾಥ್ ಇಂದೇ ಬ್ಯಾಚ್ ನವರಾಗಿದ್ದರು. ಆದರೆ ಟಿ.ಸುನೀಲ್ ಕುಮಾರ್ ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿದ್ದಾರೆ. ಈ  ಹಿನ್ನಲೆಯಲ್ಲಿ  ಎಡಿಜಿಪಿ ಡಾ.ಪಿ.ರವೀಂದ್ರನಾಥ್ ಅಸಮಾಧಾನಗೊಂಡಿದ್ದಾರೆ.

ಆದಕಾರಣ ಎಡಿಜಿಪಿ ಡಾ.ಪಿ.ರವೀಂದ್ರನಾಥ್ ರಾತ್ರೋರಾತ್ರಿ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments