Webdunia - Bharat's app for daily news and videos

Install App

‘ಬಂಗಾರ’ ಬಾಯ್ಕಾಟ್​​ಗೆ ಅಸಮಾಧಾನ

Webdunia
ಸೋಮವಾರ, 25 ಏಪ್ರಿಲ್ 2022 (20:55 IST)
ಪ್ರಮೋದ್ ಮುತಾಲಿಕ್ ಕರೆಕೊಟ್ಟಿರುವ​ ‘ಬಂಗಾರ’ ಬಾಯ್ಕಾಟ್​ ಅಭಿಯಾನ ವಿಚಾರ ಕುರಿತು ಗೋಲ್ಡ್ ಅಸೋಸಿಯೇಷನ್ ಕಾರ್ಯದರ್ಶಿ ಸಾದಿಕ್ ಪಾಷಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ..ಚಿನ್ನದ ವ್ಯಾಪಾರದಲ್ಲಿ ಮುಸ್ಲಿಮರು ಕಡಿಮೆ ಇದ್ದು, ಕೇವಲ 10% ಮಾತ್ರ ಮುಸ್ಲಿಂ ಚಿನ್ನದ ವ್ಯಾಪಾರಿಗಳಿದ್ದಾರೆ..ಮುಸ್ಲಿಮರು ಮದುವೆ, ರಂಜಾನ್ ಸಮಯದಲ್ಲಿ ಹೆಚ್ಚು ಚಿನ್ನವನ್ನ ಹಿಂದೂಗಳ ಅಂಗಡಿಯಲ್ಲೇ ಖರೀದಿಸ್ತಾರೆ..ಇದೀಗ ಚಿನ್ನದ ವ್ಯಾಪಾರದಲ್ಲಿ ಧರ್ಮ ತರೋದು ಸರಿಯಲ್ಲ..ಅಕ್ಷಯ ತೃತೀಯ ದಿನದಂದು ನಮಗೇನು ಹೆಚ್ಚು ವ್ಯಾಪಾರ ಆಗಲ್ಲ..ಇದನ್ನ ಮುತಾಲಿಕ್ & ಅವರ ಕಂಪನಿ ಅರ್ಥ ಮಾಡಿಕೊಳ್ಳಬೇಕು ಅಂತ ಗೋಲ್ಡ್ ಅಸೋಸಿಯೇಷನ್ ಕಾರ್ಯದರ್ಶಿ ಸಾದಿಕ್ ಪಾಷಾ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಟ್ಯಾಕ್ಸ್ ಹಾಕಿದ್ದು ನಾವಲ್ಲ ಅಂತಿದ್ದ ಕಾಂಗ್ರೆಸ್ ಸರ್ಕಾರ ತಾನೇ ಒಪ್ಪಿಕೊಂಡಿದೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments