Webdunia - Bharat's app for daily news and videos

Install App

‘ಬುಲ್ಡೋಜರ್ ರಾಜಕಾರಣ ರಾಜ್ಯಕ್ಕೆ ಬೇಡ’

Webdunia
ಸೋಮವಾರ, 25 ಏಪ್ರಿಲ್ 2022 (20:57 IST)
ಕರ್ನಾಟಕದಲ್ಲಿ ಶಾಂತಿ ಕದಡುವವರ ಆಸ್ತಿನಾಶಕ್ಕೆ ಬುಲ್ಡೋಜರ್ ಬಳಸುವ ಕ್ರಮ ಸರಿಯಲ್ಲ..ಜನರ ಜೀವನ ಕಿತ್ತುಕೊಳ್ಳಲು ಅಧಿಕಾರ ಕೊಟ್ಟವರು ಯಾರು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರ ಶ್ನಿಸಿದ್ದಾರೆ..ಈ ಸಂಬಂಧ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಕೆಲ ಘಟನೆಗಳನ್ನು ವಿಶ್ಲೇಷಿಸಿದರು. 1976ರ ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ ಸಹ ಇದೇ ರೀತಿ ಬುಲ್ಡೋಜರ್ ಕ್ರಮ ಮಾಡಿದರು.. ನಂತರದ ಚುನಾವಣೆಯಲ್ಲಿ ಅವರಿಗೆ ದೊಡ್ಡ ಸೋಲಾಯಿತು..ಇದು ನೆನಪಿರಲಿ ಎಂದು ಎಚ್ಚರಿಕೆ ಕೊಟ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments