Select Your Language

Notifications

webdunia
webdunia
webdunia
webdunia

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜರಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜರಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್
bangalore , ಶನಿವಾರ, 27 ಆಗಸ್ಟ್ 2022 (20:28 IST)
ಗೌರಿ ಗಣೇಶ ಹಬ್ಬದ ಪ್ರಯುಕ್ತ 10 ಸಾವಿರ ಮಹಿಳೆಯರಿಗೆ ಕೆ ಆರ್ ಪುರಂ ನಲ್ಲಿ ಬಾಗಿನ ವಿತರಣೆ ಮಾಡಲಾಗಿದೆ. ಬಾಗಿನ ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ರೇಷ್ಮೆ ಸೀರೆ, ಬಳೆ, ಅರಿಶಿನ ಕುಂಕುಮ ಬಾಗಿನವನ್ನ ಮಹಿಳೆಯರಿಗೆ ಮತ್ತು ಬಿಜೆಪಿ ಮಹಿಳಾ ಮುಖಂಡರಿಗೆ  ಬಿ ಎಸ್  ಯಡಿಯೂರಪ್ಪ ವಿತರಿಸಲ್ಲಿದ್ದಾರೆ.ಸಾವಿರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ- ಶಾಸಕ ರವಿ ಸುಬ್ರಹ್ಮಣ್ಯ