Webdunia - Bharat's app for daily news and videos

Install App

ಶೀಘ್ರವೇ ಬರ ಅನುದಾನ ಬಿಡುಗಡೆ ಮಾಡಿಸಲು ಕೇಂದ್ರಕ್ಕೆ ಒತ್ತಾಯ

Webdunia
ಸೋಮವಾರ, 9 ಅಕ್ಟೋಬರ್ 2023 (16:42 IST)
ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸುದ್ದಿಗೋಷ್ಠಿ ನಡೆಸ್ತಿದ್ದು ಸುದ್ದಿಗೋಷ್ಟಿಯಲ್ಲಿ ಕೇಂದ್ರದಿಂದ ಆಗಮಿಸಿರುವ ಬರ ಸಮೀಕ್ಷಾ ತಂಡ ನಮ್ಮ ಮನವಿ ಅನುಸಾರ ರಾಜ್ಯದಲ್ಲಿ ಪರಿಶೀಲನಾ ಪ್ರವಾಸ ನಡೆಸುತ್ತಿದೆ. ನರೇಗಾ, ಪಶು ಆಹಾರ, ಮೇವಿನ ಪೂರೈಕೆ, ಬರದ ಸ್ಥಿತಿಗತಿ ಹಾಗೂ ವಸ್ತುಸ್ಥಿತಿಯ ಪರಿಶೀಲನೆ ನಡೆಸಿದೆ. ರಾಜ್ಯದ ವರದಿ ಬಗ್ಗೆ,ನಿಖರ ಕಾರ್ಯವೈಖರಿ ಬಗ್ಗೆ ತಂಡ ಮೆಚ್ಚುಗೆ ಸೂಚಿಸಿದೆ.ಮುಂದಿನ ದಿನಗಳಲ್ಲಿ ಇದೇ ಸ್ಥಿತಿ ಮುಂದುವರೆದರೆ ಹಿಂಗಾರು ಬೆಳೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗಬಹುದೆಂಬ ಆತಂಕವನ್ನ ಕೇಂದ್ರ ತಂಡವೂ ವ್ಯಕ್ತಪಡಿಸಿದೆ.ರಾಜ್ಯದ ಬರ ಸನ್ನಿವೇಶ ತೀವ್ರವಾಗಿದೆ ಎಂದು ಕೇಂದ್ರ ತಂಡ ಮನವರಿಕೆ ಮಾಡಿಕೊಂಡಿದೆ.
 
ಮುಂದಿನ ವಾರ ಸಪ್ಲಿಮೆಂಟರಿ ಬರ ಸಮೀಕ್ಷೆ ವರದಿ ಸಲ್ಲಿಸಲು ನಿರ್ಧಾರ ಮಾಡಿದೆ.ಅತಿಸಣ್ಣ ರೈತರ ಅಂಕಿಅಂಶ ಕೇಂದ್ರ ತಂಡ ಪಡೆಯುತ್ತಿದ್ದಾರೆ.ವಿಚಿತ್ರ ಹವಾಮಾನ ಸನ್ನಿವೇಶದ ನಿದರ್ಶನ ಇದಾಗಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಬೇಕಿದೆ ಎಂದು ಕಂದಾಯ ಸಚಿವ ಕೇಂದ್ರ ಬರ ಅಧ್ಯಯನ ಸಮಿತಿ ತಂಡದವರಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments