Webdunia - Bharat's app for daily news and videos

Install App

ಶೀಘ್ರವೇ ಬರ ಅನುದಾನ ಬಿಡುಗಡೆ ಮಾಡಿಸಲು ಕೇಂದ್ರಕ್ಕೆ ಒತ್ತಾಯ

Webdunia
ಸೋಮವಾರ, 9 ಅಕ್ಟೋಬರ್ 2023 (16:42 IST)
ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸುದ್ದಿಗೋಷ್ಠಿ ನಡೆಸ್ತಿದ್ದು ಸುದ್ದಿಗೋಷ್ಟಿಯಲ್ಲಿ ಕೇಂದ್ರದಿಂದ ಆಗಮಿಸಿರುವ ಬರ ಸಮೀಕ್ಷಾ ತಂಡ ನಮ್ಮ ಮನವಿ ಅನುಸಾರ ರಾಜ್ಯದಲ್ಲಿ ಪರಿಶೀಲನಾ ಪ್ರವಾಸ ನಡೆಸುತ್ತಿದೆ. ನರೇಗಾ, ಪಶು ಆಹಾರ, ಮೇವಿನ ಪೂರೈಕೆ, ಬರದ ಸ್ಥಿತಿಗತಿ ಹಾಗೂ ವಸ್ತುಸ್ಥಿತಿಯ ಪರಿಶೀಲನೆ ನಡೆಸಿದೆ. ರಾಜ್ಯದ ವರದಿ ಬಗ್ಗೆ,ನಿಖರ ಕಾರ್ಯವೈಖರಿ ಬಗ್ಗೆ ತಂಡ ಮೆಚ್ಚುಗೆ ಸೂಚಿಸಿದೆ.ಮುಂದಿನ ದಿನಗಳಲ್ಲಿ ಇದೇ ಸ್ಥಿತಿ ಮುಂದುವರೆದರೆ ಹಿಂಗಾರು ಬೆಳೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗಬಹುದೆಂಬ ಆತಂಕವನ್ನ ಕೇಂದ್ರ ತಂಡವೂ ವ್ಯಕ್ತಪಡಿಸಿದೆ.ರಾಜ್ಯದ ಬರ ಸನ್ನಿವೇಶ ತೀವ್ರವಾಗಿದೆ ಎಂದು ಕೇಂದ್ರ ತಂಡ ಮನವರಿಕೆ ಮಾಡಿಕೊಂಡಿದೆ.
 
ಮುಂದಿನ ವಾರ ಸಪ್ಲಿಮೆಂಟರಿ ಬರ ಸಮೀಕ್ಷೆ ವರದಿ ಸಲ್ಲಿಸಲು ನಿರ್ಧಾರ ಮಾಡಿದೆ.ಅತಿಸಣ್ಣ ರೈತರ ಅಂಕಿಅಂಶ ಕೇಂದ್ರ ತಂಡ ಪಡೆಯುತ್ತಿದ್ದಾರೆ.ವಿಚಿತ್ರ ಹವಾಮಾನ ಸನ್ನಿವೇಶದ ನಿದರ್ಶನ ಇದಾಗಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಬೇಕಿದೆ ಎಂದು ಕಂದಾಯ ಸಚಿವ ಕೇಂದ್ರ ಬರ ಅಧ್ಯಯನ ಸಮಿತಿ ತಂಡದವರಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments