Daily Horoscope

ಶೀಘ್ರವೇ ಬರ ಅನುದಾನ ಬಿಡುಗಡೆ ಮಾಡಿಸಲು ಕೇಂದ್ರಕ್ಕೆ ಒತ್ತಾಯ

Webdunia
ಸೋಮವಾರ, 9 ಅಕ್ಟೋಬರ್ 2023 (16:42 IST)
ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸುದ್ದಿಗೋಷ್ಠಿ ನಡೆಸ್ತಿದ್ದು ಸುದ್ದಿಗೋಷ್ಟಿಯಲ್ಲಿ ಕೇಂದ್ರದಿಂದ ಆಗಮಿಸಿರುವ ಬರ ಸಮೀಕ್ಷಾ ತಂಡ ನಮ್ಮ ಮನವಿ ಅನುಸಾರ ರಾಜ್ಯದಲ್ಲಿ ಪರಿಶೀಲನಾ ಪ್ರವಾಸ ನಡೆಸುತ್ತಿದೆ. ನರೇಗಾ, ಪಶು ಆಹಾರ, ಮೇವಿನ ಪೂರೈಕೆ, ಬರದ ಸ್ಥಿತಿಗತಿ ಹಾಗೂ ವಸ್ತುಸ್ಥಿತಿಯ ಪರಿಶೀಲನೆ ನಡೆಸಿದೆ. ರಾಜ್ಯದ ವರದಿ ಬಗ್ಗೆ,ನಿಖರ ಕಾರ್ಯವೈಖರಿ ಬಗ್ಗೆ ತಂಡ ಮೆಚ್ಚುಗೆ ಸೂಚಿಸಿದೆ.ಮುಂದಿನ ದಿನಗಳಲ್ಲಿ ಇದೇ ಸ್ಥಿತಿ ಮುಂದುವರೆದರೆ ಹಿಂಗಾರು ಬೆಳೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗಬಹುದೆಂಬ ಆತಂಕವನ್ನ ಕೇಂದ್ರ ತಂಡವೂ ವ್ಯಕ್ತಪಡಿಸಿದೆ.ರಾಜ್ಯದ ಬರ ಸನ್ನಿವೇಶ ತೀವ್ರವಾಗಿದೆ ಎಂದು ಕೇಂದ್ರ ತಂಡ ಮನವರಿಕೆ ಮಾಡಿಕೊಂಡಿದೆ.
 
ಮುಂದಿನ ವಾರ ಸಪ್ಲಿಮೆಂಟರಿ ಬರ ಸಮೀಕ್ಷೆ ವರದಿ ಸಲ್ಲಿಸಲು ನಿರ್ಧಾರ ಮಾಡಿದೆ.ಅತಿಸಣ್ಣ ರೈತರ ಅಂಕಿಅಂಶ ಕೇಂದ್ರ ತಂಡ ಪಡೆಯುತ್ತಿದ್ದಾರೆ.ವಿಚಿತ್ರ ಹವಾಮಾನ ಸನ್ನಿವೇಶದ ನಿದರ್ಶನ ಇದಾಗಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಬೇಕಿದೆ ಎಂದು ಕಂದಾಯ ಸಚಿವ ಕೇಂದ್ರ ಬರ ಅಧ್ಯಯನ ಸಮಿತಿ ತಂಡದವರಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments