Webdunia - Bharat's app for daily news and videos

Install App

ಉರಿಗೌಡ ನಂಜೇಗೌಡ ಇತಿಹಾಸವನ್ನ ಪಠ್ಯದಲ್ಲಿ ಅಳವಡಿಸುವಂತೆ ಹಿಂದು ಸಂಘಟನೆಗಳ ಒತ್ತಾಯ

Webdunia
ಶನಿವಾರ, 25 ಮಾರ್ಚ್ 2023 (16:25 IST)
ರಾಜ್ಯ ರಾಜಕಾರಣದಲ್ಲಿ ಉರಿಗೌಡ ನಂಜೇಗೌಡ ವಿಚಾರ ತಾರಕಕ್ಕೇರಿದ್ದು, ಉರಿಗೌಡ ನಂಜೇಗೌಡ ಇತಿಹಾಸವನ್ನ ಪಠ್ಯದಲ್ಲಿ ಅಳವಡಿಸುವಂತೆ ಹಿಂದು ಸಂಘಟನೆಗಳು ಸಹ ಸರ್ಕಾರಕ್ಕೆ  ಒತ್ತಾಯ ಮಾಡಿವೆ. ರಾಷ್ಟ್ರೀಯ ಹಿಂದೂ ಪರಿಷತ್ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಎಂ ಎಸ್ ಹರೀಶ್ ಟಿಪ್ಪು ಸುಲ್ತಾನ್ ಒಬ್ಬ ಹಿಂದೂ ವಿರೋಧಿ, ಸಾಕಷ್ಟು ಹಿಂದುಗಳ ಮಠ, ಮಂದಿರಗಳನ್ನು ಧ್ವಂಸ ಮಾಡಿದ್ದ,ಹಿಂದುಗಳನ್ನು ಮತ್ತು ಹಿಂದೂ  ಹೆಣ್ಣು ಮಕ್ಕಳನ್ನು ಕೊಲೆ ಹಾಗೂ ಅತ್ಯಾಚಾರ ಮಾಡಿದ್ದ.ಇಂಥಾ ಟಿಪ್ಪುಸುಲ್ತಾನನ್ನ   ಇತಿಹಾಸ  ಪುಸ್ತಕಗಳಲ್ಲಿ ಅಳವಡಿಸಿದ್ದರು, ಉರಿ ಗೌಡ ನಂಜೇಗೌಡ ಇತಿಹಾಸವನ್ನು  ಮುಂದಿನ ಪೀಳಿಗೆಯ ಮಕ್ಕಳು ತಿಳಿದುಕೊಳ್ಳಬೇಕು ಅಂದ್ರೆ ಮಕ್ಕಳು ಓದುವ ಪಠ್ಯದಲ್ಲಿ ಸೇರಿಸಬೇಕೆಂದು ಹಿಂದು ಸಂಘಟನೆಗಳು  ಸರ್ಕಾರಕ್ಕೆ ಮನವಿಯನ್ನ ಮಾಡಿವೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments