Webdunia - Bharat's app for daily news and videos

Install App

ಉರಿಗೌಡ ನಂಜೇಗೌಡ ಇತಿಹಾಸವನ್ನ ಪಠ್ಯದಲ್ಲಿ ಅಳವಡಿಸುವಂತೆ ಹಿಂದು ಸಂಘಟನೆಗಳ ಒತ್ತಾಯ

Webdunia
ಶನಿವಾರ, 25 ಮಾರ್ಚ್ 2023 (16:25 IST)
ರಾಜ್ಯ ರಾಜಕಾರಣದಲ್ಲಿ ಉರಿಗೌಡ ನಂಜೇಗೌಡ ವಿಚಾರ ತಾರಕಕ್ಕೇರಿದ್ದು, ಉರಿಗೌಡ ನಂಜೇಗೌಡ ಇತಿಹಾಸವನ್ನ ಪಠ್ಯದಲ್ಲಿ ಅಳವಡಿಸುವಂತೆ ಹಿಂದು ಸಂಘಟನೆಗಳು ಸಹ ಸರ್ಕಾರಕ್ಕೆ  ಒತ್ತಾಯ ಮಾಡಿವೆ. ರಾಷ್ಟ್ರೀಯ ಹಿಂದೂ ಪರಿಷತ್ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಎಂ ಎಸ್ ಹರೀಶ್ ಟಿಪ್ಪು ಸುಲ್ತಾನ್ ಒಬ್ಬ ಹಿಂದೂ ವಿರೋಧಿ, ಸಾಕಷ್ಟು ಹಿಂದುಗಳ ಮಠ, ಮಂದಿರಗಳನ್ನು ಧ್ವಂಸ ಮಾಡಿದ್ದ,ಹಿಂದುಗಳನ್ನು ಮತ್ತು ಹಿಂದೂ  ಹೆಣ್ಣು ಮಕ್ಕಳನ್ನು ಕೊಲೆ ಹಾಗೂ ಅತ್ಯಾಚಾರ ಮಾಡಿದ್ದ.ಇಂಥಾ ಟಿಪ್ಪುಸುಲ್ತಾನನ್ನ   ಇತಿಹಾಸ  ಪುಸ್ತಕಗಳಲ್ಲಿ ಅಳವಡಿಸಿದ್ದರು, ಉರಿ ಗೌಡ ನಂಜೇಗೌಡ ಇತಿಹಾಸವನ್ನು  ಮುಂದಿನ ಪೀಳಿಗೆಯ ಮಕ್ಕಳು ತಿಳಿದುಕೊಳ್ಳಬೇಕು ಅಂದ್ರೆ ಮಕ್ಕಳು ಓದುವ ಪಠ್ಯದಲ್ಲಿ ಸೇರಿಸಬೇಕೆಂದು ಹಿಂದು ಸಂಘಟನೆಗಳು  ಸರ್ಕಾರಕ್ಕೆ ಮನವಿಯನ್ನ ಮಾಡಿವೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments