Webdunia - Bharat's app for daily news and videos

Install App

ಚಿರತೆ ಸೆರೆಗೆ ಹೈ ಡೆಫೆನೆಶನ್ ಡ್ರೋನ್ ಬಳಕೆ

Webdunia
ಬುಧವಾರ, 24 ಆಗಸ್ಟ್ 2022 (15:11 IST)
ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಆಪರೇಶನ್ ಚಿತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಮುಖಮಾಡಿದೆ. ಮಹಾನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಸರ್ಚಿಂಗ್ ಆಪರೇಷನ್ ನಡೆಯುತ್ತಿದ್ದು ಹೈ ಡೆಫೆನೆಶನ್ ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ.

ಕಳೆದ 19 ದಿನಗಳಿಂದ ಕುಂದಾನಗರಿ ಜನರ ನಿದ್ದೆಗೆಡಸಿದ ಚಿರತೆ ಹುಟುಕಾಟಕ್ಕಾಗಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಶ್ರಮಪಡುತ್ತಿದೆ. ಸೋಮವಾರ ಎರಡೆರಡು ಬಾರಿ ಮುಖ ದರ್ಶನ ಮಾಡಿದ ಚಿರತೆ ಕಣ್ಣುಮುಚ್ಚಾಲೆ ಆಟವಾಡುತ್ತಿದೆ.

ಚಿರತೆಯನ್ನು ಮಟ್ಟ ಹಾಕಲು ಬೆಂಗಳೂರಿನಿಂದ ಡ್ರೋಣ್ ಎಕ್ಸ್ ಪರ್ಟ್ ಕರೆಸಲಾಗಿದ್ದು ಗಾಲ್ಫ್ ಮೈದಾನದ ಮೇಲೆ ಹದ್ದಿನ ಕಣ್ಣುಗಳಿಂತಿರುವ ಎರಡು ಡ್ರೋನ್ಗಳು ಹಾರಾಟ ನಡೆಸುತ್ತಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನಕ್ಕೆ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಂತಾಪ

ಅಕ್ಟೋಬರ್ 1 ರಿಂದ ದೆಹಲಿಯಿಂದ ಮನಿಲಾಗೆ ನೇರ ವಿಮಾನಯಾನ ಆರಂಭ

ಬೆಂಗಳೂರು, ಬೆಳಗಾವಿ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಪ್ರಹ್ಲಾದ್‌ ಜೋಶಿ ಬೇಡಿಕೆಗೆ ಸ್ಪಂದಿಸಿದ ಕೇಂದ್ರ

ಮುಂದಿನ ಸುದ್ದಿ
Show comments