Webdunia - Bharat's app for daily news and videos

Install App

ರಾಜ್ಯದ ಎಲ್ಲಾ ಬ್ಯಾಂಕ್‌ಗಳಲ್ಲಿ ಇನ್ನು ಕನ್ನಡ ಬಳಕೆ ಕಡ್ಡಾಯ

Webdunia
ಭಾನುವಾರ, 10 ಸೆಪ್ಟಂಬರ್ 2023 (14:47 IST)
ರಾಜ್ಯದ ಎಲ್ಲ ಬ್ಯಾಂಕುಗಳಲ್ಲೂ ಉದ್ಯೋಗಿಗಳು ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಈಗಾಗಲೇ ಒಂದೆರಡು ಸುತ್ತಿನ ಗಂಭೀರ ಚರ್ಚೆಗಳು ನಡೆದಿದ್ದು ಸೂಕ್ತ ನಿಯಮಾವಳಿಗಳನ್ನು ರೂಪಿಸಬೇಕಾಗಿದೆ. ನಿಯಮಗಳು ರೂಪುಗೊಂಡ ಬಳಿಕ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ.ರಾಜ್ಯದ ಎಲ್ಲ ಸರ್ಕಾರಿ, ಸರ್ಕಾರೇತರ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಬ್ಯಾಂಕುಗಳು ಸೇರಿದಂತೆ ಶಾಸನಬದ್ಧ ಮತ್ತು ಶಾಸನಬದ್ಧವಲ್ಲದ ಕಾರ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳಿಗೆ ಕನ್ನಡ ಭಾಷಾ ಜ್ಞಾನ ಅತ್ಯಗತ್ಯಗೊಳಿಸಿ, ಗ್ರಾಹಕರೊಂದಿಗೆ ಉದ್ಯೋಗಿಗಳು ಕನ್ನಡದಲ್ಲಿ ವ್ಯವಹರಿಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಳೆದ ಮಾರ್ಚ್‌ ಅಧಿವೇಶನದಲ್ಲಿ ಅಂಗೀಕರಿಸಿಲ್ಪಟ್ಟ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022’ರ ಅಡಿ ಈ ನಿಯಮ ಜಾರಿಗೊಳಿಸಲು ಸರ್ಕಾರ ಹೊರಟಿದೆ ಅಂತಾ ಮೂಲಗಳಿಂದ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ದಕ ಜಿಲ್ಲೆಯಿಂದ ಗಡಿಪಾರು ಆದೇಶದಲ್ಲಿ ಮಹತ್ವದ ಬೆಳವಣಿಗೆ

ಯುಪಿಎ ಸರ್ಕಾರ ಮುಂಬೈ ದಾಳಿ ಬಳಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿತ್ತು, ಅಮೆರಿಕಾ ಬೇಡ ಎಂದಿತು: ಪಿ ಚಿದಂಬರಂ

ಜಾತಿಗಣತಿ ನೆಪ ಮಾತ್ರ ಹಿಂದೂಗಳನ್ನು ಒಡೆಯುವುದೇ ಕೆಲಸ: ಬಿವೈ ವಿಜಯೇಂದ್ರ

ಪಾಪ ಖರ್ಗೆ ಕುಟುಂಬಕ್ಕೆ ಸರ್ಕಾರ ಮೊದಲು ಪರಿಹಾರ ಕೊಡಲಿ: ಬಿವೈ ವಿಜಯೇಂದ್ರ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

ಮುಂದಿನ ಸುದ್ದಿ
Show comments