Webdunia - Bharat's app for daily news and videos

Install App

ವಿಶೇಷ ನೊಂದಣಿ ಅಭಿಯಾನ ಸದುಪಯೋಗ ಪಡಿಸಿಕೊಳ್ಳಿ

Webdunia
ಗುರುವಾರ, 25 ನವೆಂಬರ್ 2021 (20:53 IST)
ಜಿಲ್ಲಾ ಚುನಾವಣಾಧಿಕಾರಿ - ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ಆದೇಶ ಸಂಖ್ಯೆ: 23/2021/ERS-(Vol-II), ದಿನಾಂಕ: 27.08.20210 ನಿರ್ದೇಶನದಂತೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ -2022 ಕಾರ್ಯವು ಪ್ರಗತಿಯಲ್ಲಿದ್ದು, ಯಾವುದೇ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆಂಬ ಧೈಯೋದ್ದೇಶದಿಂದ ಸಾರ್ವಜನಿಕರು/ಮತದಾರರಿಗೆ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಲು ವಿಶೇಷ ನೊಂದಣಿ ಅಭಿಯಾನವನ್ನು ನವೆಂಬರ್ ಮಾಹೆಯ 4 ಭಾನುವಾರಗಳಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ದಿನಾಂಕ: 7, 14, 21, 28 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಅದರಂತೆ ಈಗಾಗಲೇ ಅಭಿಯಾನವು 3 ಭಾನುವಾರಗಳಂದು ಯಶಸ್ವಿಯಾಗಿ ಮುಕ್ತಾಯಗೊಂಡಿರುತ್ತದೆ. 
 
ಎಲ್ಲಾ ಕಂದಾಯ ಅಧಿಕಾರಿ/ಸಹ ಕಂದಾಯ ಅಧಿಕಾರಿ ವಾರ್ಡ್ ಕಛೇರಿಗಳು ಮತ್ತು ಮತಗಟ್ಟೆಗಳಲ್ಲಿ ಕಡೆಯ ಅಭಿಯಾನವಾಗಿ ದಿನಾಂಕ: 28-11-2021ರ ಸಹ ಆಯೋಜಿಸಲಾಗಿರುತ್ತದೆ. ಈ ಸಂಬಂಧ ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಭಾನುವಾರವು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಕುರಿತು https://electoralsearch.in ಭೇಟಿ ನೀಡಿ ಪರಿಶೀಲಿಸಿಕೊಂಡು ದೃಢೀಕರಿಸಿಕೊಳ್ಳಬಹುದು. 
 
ಒಂದು ವೇಳೆ ಹೆಸರು ನೊಂದವಣಿಯಾಗದಿದ್ದಲ್ಲಿ ಈ ಲಿಂಕ್ https://www.nvsp.in ಭೇಟಿ ನೀಡಿ ಅಥವಾ Voter helpline Mobile App ನಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments