Webdunia - Bharat's app for daily news and videos

Install App

ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ : ಅಮಿತ್ ಶಾ

Webdunia
ಸೋಮವಾರ, 24 ಏಪ್ರಿಲ್ 2023 (09:26 IST)
ಬೆಂಗಳೂರು : ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.

ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments