Webdunia - Bharat's app for daily news and videos

Install App

ಸಿದ್ದರಾಮಯ್ಯ ತೆರೆಮರೆಯಲ್ಲಿ ಸರ್ಕಾರಕ್ಕೆ ಧಕ್ಕೆ ತರುತ್ತಿಲ್ಲ- ಸಿದ್ದರಾಮಯ್ಯ ಪರ ಯು.ಟಿ.ಖಾದರ್ ಬ್ಯಾಟಿಂಗ್

Webdunia
ಮಂಗಳವಾರ, 2 ಜುಲೈ 2019 (11:50 IST)
ಕಲಬುರಗಿ : ಸಿದ್ದರಾಮಯ್ಯ ತೆರೆಮರೆಯಲ್ಲಿ ಸರ್ಕಾರಕ್ಕೆ ಧಕ್ಕೆ ತರುತ್ತಿಲ್ಲ ಎಂದು ಸಿದ್ದರಾಮಯ್ಯ  ಪರ ಸಚಿವ ಯು.ಟಿ.ಖಾದರ್ ಬ್ಯಾಟ್ ಬೀಸಿದ್ದಾರೆ.



ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯ ತೆರೆಮರೆಯಲ್ಲಿ ಕಸರತ್ತು ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬಂದ ಹಿನ್ನಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ಯು.ಟಿ.ಖಾದರ್, ಎಲ್ಲರನ್ನೂ ಸಿದ್ದರಾಮಯ್ಯ ಒಟ್ಟಿಗೆ ಕರ್ಕೊಂಡು ಹೋಗ್ತಿದ್ದಾರೆ. ಅವ್ರು ಸರ್ಕಾರ ಕೆಡವಲು ಮುಂದಾಗಿದ್ದಾರೆ ಅನ್ನೋದು ತಪ್ಪು. ಸಿದ್ದರಾಮಯ್ಯ ತೆರೆಮರೆಯಲ್ಲಿ ಸರ್ಕಾರಕ್ಕೆ ಧಕ್ಕೆ ತರುತ್ತಿಲ್ಲ ಎನ್ನುವುದರ ಮೂಲಕ ಸಿದ್ದರಾಮಯ್ಯ ನವರ ಪರ ನಿಂತಿದ್ದಾರೆ.


ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತೆ. ಪಕ್ಷ ಬಿಟ್ಟು ಹೋದವರು ಕೂಡಾ ನಮ್ಮ ಮಿತ್ರರೇ. ರಾಜಕೀಯ ಸನ್ನಿವೇಶಕ್ಕೂ ಸರ್ಕಾರಕ್ಕೂ ಸಂಬಂಧವವಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಅನೇಕರು ರಾಜೀನಾಮೆ ನೀಡಿದ್ದರು. ಹಾಗಂತ ಅಂದಿನ ಬಿಜೆಪಿ ಸರ್ಕಾರ ಬೀಳಲಿಲ್ಲ. ಅಪರೇಷನ್ ನಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಏರ್‌ ಇಂಡಿಯಾ ದುರಂತ: ಮೃತದೇಹ ಅದಲು, ಬದಲು, ಬ್ರಿಟನ್ ಕುಟುಂಬದ ಆರೋಪ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

ಮುಂದಿನ ಸುದ್ದಿ
Show comments