Webdunia - Bharat's app for daily news and videos

Install App

‘ಕಾಂಗ್ರೆಸ್ ನಿಂದ ಯು.ಟಿ.ಖಾದರ್ ಉಚ್ಛಾಟನೆ’ – ಬಿಗ್ ಬ್ರೇಕಿಂಗ್

Webdunia
ಶುಕ್ರವಾರ, 20 ಡಿಸೆಂಬರ್ 2019 (18:31 IST)
ಮಂಗಳೂರಲ್ಲಿ ಗೋಲಿಬಾರ್ ನಡೆದು ಇಬ್ಬರು ಜೀವ ಕಳೆದುಕೊಂಡಿರೋದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಘಟನೆಗೆ ಮಾಜಿ ಸಚಿವ ಯು.ಟಿ.ಖಾದರ್ ಅವರೇ ನೇರವಾಗಿ ಕಾರಣರಾಗಿದ್ದಾರೆ. ಹೀಗಂತ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ನೈತಿಕ ಹೊಣೆಯನ್ನು ಯು.ಟಿ.ಖಾದರ್ ಹೊರಬೇಕು. ಕಾಂಗ್ರೆಸ್ ನಿಂದ ಖಾದರ್ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು. ಹೀಗಂತ ಪ್ರತಾಪ್ ಸಿಂಹ ಆಗ್ರಹ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು ಭಾರತದಲ್ಲಿದ್ದವರನ್ನು ಹೊರಕ್ಕೆ ಹಾಕುವುದಿಲ್ಲ. ಬೇರೆ ದೇಶಗಳಿಂದ ತುಳಿತಕ್ಕೆ ಒಳಗಾಗಿ ಭಾರತಕ್ಕೆ ಬರೋ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಕ್ಕಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments