Webdunia - Bharat's app for daily news and videos

Install App

‘ಕಾಂಗ್ರೆಸ್ ನಿಂದ ಯು.ಟಿ.ಖಾದರ್ ಉಚ್ಛಾಟನೆ’ – ಬಿಗ್ ಬ್ರೇಕಿಂಗ್

Webdunia
ಶುಕ್ರವಾರ, 20 ಡಿಸೆಂಬರ್ 2019 (18:31 IST)
ಮಂಗಳೂರಲ್ಲಿ ಗೋಲಿಬಾರ್ ನಡೆದು ಇಬ್ಬರು ಜೀವ ಕಳೆದುಕೊಂಡಿರೋದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಘಟನೆಗೆ ಮಾಜಿ ಸಚಿವ ಯು.ಟಿ.ಖಾದರ್ ಅವರೇ ನೇರವಾಗಿ ಕಾರಣರಾಗಿದ್ದಾರೆ. ಹೀಗಂತ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ನೈತಿಕ ಹೊಣೆಯನ್ನು ಯು.ಟಿ.ಖಾದರ್ ಹೊರಬೇಕು. ಕಾಂಗ್ರೆಸ್ ನಿಂದ ಖಾದರ್ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು. ಹೀಗಂತ ಪ್ರತಾಪ್ ಸಿಂಹ ಆಗ್ರಹ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು ಭಾರತದಲ್ಲಿದ್ದವರನ್ನು ಹೊರಕ್ಕೆ ಹಾಕುವುದಿಲ್ಲ. ಬೇರೆ ದೇಶಗಳಿಂದ ತುಳಿತಕ್ಕೆ ಒಳಗಾಗಿ ಭಾರತಕ್ಕೆ ಬರೋ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಕ್ಕಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments