Webdunia - Bharat's app for daily news and videos

Install App

ಹೆಬ್ಬಾಳ್ಕರ್, ರವಿ ಪ್ರಕರಣ ಸಂಬಂಧ ಪ್ರತಿಕ್ರಿಯೆಗೆ ಯುಟಿ ಖಾದರ್‌ ಹಿಂದೇಟು

Sampriya
ಗುರುವಾರ, 20 ಫೆಬ್ರವರಿ 2025 (16:59 IST)
Photo Courtesy X
ದಾವಣಗೆರೆ:  ಮಾರ್ಚ್‌ 3ರಿಂದ 21ರವರೆಗೆ ವಿಧಾನಸಭೆಯ ಬಜೆಟ್‌ ಅಧಿವೇಶನ ಎರಡು ಹಂತದಲ್ಲಿ ನಡೆಯಲಿದೆ.

ಈ ಬಗ್ಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್‌ ಪ್ರತಿಕ್ರಿಯಿಸಿ, ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಎಂದರು.

ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು ಮೂರು ದಿನಗಳ ಕಾಲಾವಕಾಶವಿದೆ. ಮಾರ್ಚ್‌ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಲಿದ್ದಾರೆ. ಅಧಿವೇಶನದ ರೂಪುರೇಷ ಸಿದ್ಧವಾಗುತ್ತಿದೆ ಎಂದರು.

ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments