Webdunia - Bharat's app for daily news and videos

Install App

ತುಳುವಿನಲ್ಲಿ ಡೈಲಾಗ್‌ ಹೊಡೆದ ಯು.ಟಿ ಖಾದರ್‌

geetha
ಮಂಗಳವಾರ, 13 ಫೆಬ್ರವರಿ 2024 (18:40 IST)
ಬೆಂಗಳೂರು :ಅಧಿವೇಶನದ ವೇಳೆ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಾಕ್ಸಮರವನ್ನು ತಣಿಸುವ ವೇಳೆ ಯು.ಟಿ ಖಾದರ್‌ ತುಳುವಿನಲ್ಲಿ ಡೈಲಾಗ್‌ ಹೊಡೆದರು.ಮಸೂದೆಗಳ ಮಂಡನೆಗಾಗಿ ಸದನ ಅನುವಾದಾಗ ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ ಕೊಬ್ಬರಿ ಬೆಂಬಲ ಬೆಲೆಯ ಬಗ್ಗೆ ಪ್ರಾಸ್ತಾವಿಕ ಚರ್ಚೆಗೆ ಅನುಮತಿ ನೀಡುವಂತೆ ಪಟ್ಟು ಹಿಡಿದರು. ಇದಕ್ಕೆ ವಿರೋಧ ಪಕ್ಷದವರೂ ಸಹ ದನಿಗೂಡಿಸಿದರು.

ಪ್ರಾಸ್ತಾವಿಕ ಭಾಷಣ ಮಾಡಲು ಅನುಮತಿ ನೀಡಿದಾಗ, ಕಾಂಗ್ರೆಸ್‌ ಶಾಸಕ ಶಿವಲಿಂಗೇ ಗೌಡರು, ರೇವಣ್ಣನವರಿಗೆ ಅವಕಾಶ ಕೊಟ್ಟರೆ ನಮಗೂ ಅವಕಾಶ ಕೊಡಬೇಕೆಂದು ತಗಾದೆ ತೆಗೆದರು.ಇದಕ್ಕೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರತಿಕ್ರಿಯಸಿ, ರೇವಣ್ಣನವರು ರೈತರ ಬಗ್ಗೆ ಕಾಳಜಿಯಿಂದ ಮಾತನಾಡುತ್ತಾರೆ. ಆದರೆ ಶಿವಲಿಂಗೇಗೌಡರು ನಾಳೆ ದಿನಪತ್ರಿಕೆಯ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಲು ಮಾತನಾಡುತ್ತಾರೆ ಎಂದರು.

ಪಟ್ಟು ಸುಮ್ಮನಾಗಿಸಿದ ಯು.ಟಿ. ಖಾದರ್‌,  ದಾದ ಸುದಾರ್ಪುದು ನಿಕ್ಲೆನ್‌ ,. ಎಲ್ಲರೂ ಸುಮ್ಮನೆ ಕೂತುಕೊಳ್ಳಿ. ಈಗ ಎಲ್ಲಿ ಶಾರ್ಟ್‌ ಸರ್ಕಿಟ್‌ ಆಗುತ್ತದೆಯೋ ಹೇಳಲು ಸಾಧ್ಯವಿಲ್ಲ ಎಂದು ಚಟಾಕಿ ಹಾರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments