Webdunia - Bharat's app for daily news and videos

Install App

5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!

Webdunia
ಬುಧವಾರ, 14 ಜುಲೈ 2021 (14:02 IST)
ಐದು ವರ್ಷದ ಬಾಲಕನಿಗೆ ಕಲಬುರಗಿಯ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠನನ್ನು ಮಂಗಳವಾರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಳೆದ ಸೋಮವಾರ ಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯ ಸ್ವಾಮೀಜಿ  ಹೃದಯಾಘಾತದಿಂದ ಲಿಂಗ್ಯಕ್ಯರಾಗಿದ್ದರು. ಆ ಹಿನ್ನೆಲೆಯಲ್ಲಿ ಬಾಲಕನಿಗೆ ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆದಿದ್ದು, 
ಲಿಂಗೈಕ್ಯರಾಗಿರೋ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಿಗೆ ಉತ್ತರಾಧಿಕಾರಿ ಪಟ್ಟ ನೀಡಲಾಗಿದೆ.
ಮಠದ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ದೇಶಕ್ಕೆ ಭ್ರಷ್ಟಚಾರವನ್ನು ಪರಿಚಯಿಸಿದ್ದೆ ಕಾಂಗ್ರೆಸ್‌

ಭಾರೀ ಕುತೂಹಲ ಮೂಡಿಸಿದ ಮೈಸೂರಲ್ಲಿ ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ

ಊಟಕ್ಕೆಂದು ಕರೆದುಕೊಂಡು ಹೋಗಿ ಮಕ್ಕಳಿಬ್ಬರ ಜೀವವನ್ನೇ ತೆಗೆದ ತಂದೆ, ಬೆಂಗಳೂರಿನ ಐಷರಾಮಿ ಹೊಟೇಲ್‌ನಲ್ಲಿ ಆಗಿದ್ದೇನು

ತಮಿಳುನಾಡಿಗೆ 12ಸಾವಿರ ಕ್ಯೂಸೆಕ್ ನೀರು ಬಿಡುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments