5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!

Webdunia
ಬುಧವಾರ, 14 ಜುಲೈ 2021 (14:02 IST)
ಐದು ವರ್ಷದ ಬಾಲಕನಿಗೆ ಕಲಬುರಗಿಯ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠನನ್ನು ಮಂಗಳವಾರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಳೆದ ಸೋಮವಾರ ಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯ ಸ್ವಾಮೀಜಿ  ಹೃದಯಾಘಾತದಿಂದ ಲಿಂಗ್ಯಕ್ಯರಾಗಿದ್ದರು. ಆ ಹಿನ್ನೆಲೆಯಲ್ಲಿ ಬಾಲಕನಿಗೆ ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆದಿದ್ದು, 
ಲಿಂಗೈಕ್ಯರಾಗಿರೋ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಿಗೆ ಉತ್ತರಾಧಿಕಾರಿ ಪಟ್ಟ ನೀಡಲಾಗಿದೆ.
ಮಠದ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments