Webdunia - Bharat's app for daily news and videos

Install App

ಉತ್ತರಾಖಂಡ್ ಗೆ 4 ತಿಂಗಳಲ್ಲಿ 3ನೇ ಸಿಎಂ: ಪುಷ್ಕರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕಾರ

Webdunia
ಭಾನುವಾರ, 4 ಜುಲೈ 2021 (14:24 IST)
ಉತ್ತರಾಖಂಡ್ ನ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮನಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 
ಶನಿವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖತಿಮಾ ಶಾಸಕ ಪುಷ್ಕರ್ ಸಿಂಗ್ ಧಮನಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಇಂದು ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದ ಭಾನುವಾರಕ್ಕೆ ಮುಂದೂಡಲಾಗಿದೆ.
ತೀರ್ಥ್ ಸಿಂಗ್ ಶನಿವಾರ ರಾಜ್ಯಪಾಲ ಬೇಬಿ ರಾಣಿ ಮೌರ್ಯ ರಾಜೀನಾಮೆ ಸಲ್ಲಿಸಿದ ನಂತರ ಪುಷ್ಕರ್ ಸಿಂಗ್ ಧಮನಿ ಮುಖ್ಯಮಂತ್ರಿ ಸ್ಥಾನಕ್ಕೆ ಮನವಿ ಪತ್ರ ಸಲ್ಲಿಸಿದರು.
ಪುಷ್ಕರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕಳೆದ 4 ತಿಂಗಳಲ್ಲಿ ಉತ್ತರಾಖಂಡ್ ನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ನಾಲ್ಕನೇ ಬಿಜೆಪಿ ಶಾಸಕರಾಗಿದ್ದಾರೆ. ಮುಂದಿನ ವರ್ಷ ಉತ್ತರಾಖಂಡ್ ನ ವಿಧಾನಸಭಾ ಚುನಾವಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments